ಹೊನ್ನಾವರ: ಕರ್ನಾಟಕ ರಾಜ್ಯ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದಂತೆ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ ಕೋವಿಡ್-19 ಲಸಿಕಾರಣವನ್ನ ನಡೆಸುವ ಕುರಿತು.ಆದ್ಯತೆ ಗುಂಪುಗಳನ್ನು ಗುರುತಿಸಿರುತ್ತಾರೆ. ಅದರಂತೆ ಅನುಬಂಧ-1 ರಲ್ಲಿ ರಾಜ್ಯ ಕೊರೊನಾ ಮುಂಚೂಣಿ ಕಾರ್ಯಕರ್ತರ ಪಟ್ಟಿಯಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರನ್ನು ಒಟ್ಟುಗೂಡಿಸಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ ಆಯಾ ತಾಲೂಕುಗಳ ತಾಲೂಕು ಸರ್ಕಾರಿ … [Read more...] about ಲಸಿಕೆ ಹಾಕಿಸಿಕೊಳ್ಳಲು ಚಾಲಕರಿಗೆ ಮನವಿ : ಶಿವರಾಜ್ ಮೇಸ್ತ
ಆಟೋ
ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್
ಭಟ್ಕಳ: ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳು ಬೆಲೆ ಏರಿಕೆ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉ.ಕ ಜಿಲ್ಲಾ ಸಮಿತಿಯು ಭಟ್ಕಳದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಸಹಾಯಕ ಅಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೆರ್ ಹುಸೇನ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಮಾನ್ಯ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದು ಸಾಮಾನ್ಯರು … [Read more...] about ಪೆಟ್ರೋಲ್ ಡಿಸೇಲ್ ಎಲ್ಪಿಜಿ ಬೆಲೆ ಇಳಿಸದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ-ತಾಹೀರ್ ಹುಸೇನ್
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಶಾಲಾ ಮಕ್ಕಳು ಚಲಿಸುತ್ತಿದ್ದ ಆಟೋ ಪಲ್ಟಿ
ಕಾರವಾರ:ಶಾಲಾ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋವೊಂದು ಪಲ್ಟಿಯಾಗಿ ಐವರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾದ ಘಟನೆ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ನಗರದ ಖಾಸಗಿ ಶಾಲೆಯಿಂದ ಮಕ್ಕಳನ್ನು ಸಂಜೆ ಮನೆಗೆ ಕರೆದುಕೊಂಡು ಹೊರಟಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡದಿದೆ. ಆಟೋದಲ್ಲಿದ್ದ ಮಕ್ಕಳು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಆದರೆ ಆಟೋದಲ್ಲಿ ಅಧಿಕ ಮಕ್ಕಳನ್ನು ಕರೆದುಕೊಂಡು ಹೋಗಿದ್ದರಿಂದ ಈ ಘಟನೆ ಸಂಭವಿಸಿದೆ … [Read more...] about ಶಾಲಾ ಮಕ್ಕಳು ಚಲಿಸುತ್ತಿದ್ದ ಆಟೋ ಪಲ್ಟಿ