ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಆಡಳಿತ
ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ಕಾರವಾರ:ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘವನ್ನು ಅಮದಳ್ಳಿಯ ಶ್ರೀ ವೀರಗಣಪತಿ ಸಭಾಭವನದಲ್ಲಿ ಕ್ಷೇತ್ರ ಪುರೋಹಿತ ಪಾಂಡುರಂಗ ಜೋಶಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ಸ್ವಾವಲಂಬನೆ ಮೂಲಕ ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾ.ಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ನಗರಸಭಾ ಅಧ್ಯಕ್ಷ ಗಣಪತಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಇನ್ನಿತರರು … [Read more...] about ನೂತನವಾಗಿ ಸ್ಥಾಪಿಸಲಾದ ಕೋಮಾರಪಂಥ ಸಮಾಜ ಸಂಘ
ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ
ದಾಂಡೇಲಿ : ನಗರದ ಕರ್ನಾಟಕ ಸಂಘದ ಪಂಚಗಾನ ಸಭಾಭವನದಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಮುಂದುವರಿದ ಭಾಗವಾಗಿ ರಚಿಸಲಾದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭವನ್ನು ನಡೆಸಲು ಅವಕಾಶ ನೀಡದಿರುವುದನ್ನು ಖಂಡಿಸಿ ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯು ಪ್ರತಿಭಟನೆಯನ್ನು ಹಮ್ಮಿಕೊಂಡಿತು.ಈ ಸಂಧರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರದ … [Read more...] about ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ
ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ದಾಂಡೇಲಿ :ಹಲವಾರು ಎಡವಟ್ಟುಗಳ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲೆಯ ಮೊದಲ ನಗರ ಸಭೆ ದಾಂಡೇಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಮುಖವಾಗಿ ನಗರದಲ್ಲಿ ಅತಿಕ್ರಮಣದ ಸದ್ದು ಮುಗಿಲು ಮುಟ್ಟಿದ್ದು, ನಗರ ಸಭೆಯ ಅಧ್ಯಕ್ಷ ಸಾಳೊಂಕೆಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿರುವುದರ ಹಿಂದೆ ಸಾಳೊಂಕೆಯವರ ಷಡ್ಯಂತ್ರವಿದೆಯೆ ಎಂಬ ಪ್ರಶ್ನೆ ಸಧ್ಯಕ್ಕೆ ತೀವ್ರ ಚರ್ಚೆಯಲ್ಲಿದೆ.ಈಗಾಗಲೆ ನಗರದ ಹಲವೆಡೆಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ಜಾಗ ಹಾಗೂ ಕಟ್ಟಡದ … [Read more...] about ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ