• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆತ್ಮಲಿಂಗ

*ನನ್ನಯ ಗೋಕರ್ಣ*

December 5, 2019 by Püshpãhås ßãstíkâr Leave a Comment

ಪುಷ್ಪಹಾಸ ಬಸ್ತಿಕರ, ಗೋಕರ್ಣ

ನಮ್ಮೂರು ಪುಣ್ಯಕ್ಷೇತ್ರದ ಊರು,ಇದಕ್ಕೆ ಗೋಕರ್ಣ ಎಂದು ಹೆಸರು.ತುಂಬಿದೆ ಪ್ರಕೃತಿಯ ಹಸಿರು,ಉಸಿರಾಡುತಿದೆ ನನ್ನೆದೆಯ ಉಸಿರು.ಹುಟ್ಟು ಎಂದರೆ ಇಲ್ಲಿ ಪಡೆಯುವೆನು,ಎದೆ ತಟ್ಟಿ ಹೇಳುವೆನು ಎಂದಿಗೂ ಗೋಕರ್ಣಿಗನು ನಾನು.ನಮ್ಮೂರು ಪುಣ್ಯಕ್ಷೇತ್ರದ ಊರು,ಇದಕ್ಕೆ ಗೋಕರ್ಣ ಎಂದು ಹೆಸರು.ಲೋಕ ಸಂಚಾರಿ ನಾರದ ಮುನಿಗಳ ಜಾಣತನವು,ಆದಿ ಪೂಜಿತ ಗಣಪನು ಧರಿಸಿ ಬಂದ ವಟು ವೇಷವು.ರಾವಣನಿಗೆ ನೀಡಿದ ಆತ್ಮಲಿಂಗವುಈ ವಲಯದಿ ಭೂ ಸ್ಪರ್ಶವಾಗಿದೆ,ಪರಶಿವನ ಲೀಲೆ ಈ ಕ್ಷೇತ್ರಕ್ಕೆ ತುಂಬಿದೆ.ಲಂಕೆಗೆ … [Read more...] about *ನನ್ನಯ ಗೋಕರ್ಣ*

ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ

May 13, 2017 by Püshpãhås ßãstíkâr Leave a Comment

ಗೋಕರ್ಣ:ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳು , ಸಿದ್ಧಾರೂಢ ಮಠ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  ಗೋಕರ್ಣ ಗೌರವ  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಗ್ರಾ ಪಂ ಸದಸ್ಯ  ಶ್ರೀ ರಮೇಶ ಪ್ರಸಾದ   ಇವರು ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ  ಸ್ಮರಣಿಕೆ ನೀಡಿ ಗೌರವಿಸಿದರು . ಉಪಾಧಿವಂತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೋ ಬ್ರ ವಾಸುದೇವಾನಂದ ಸ್ವಾಮಿಗಳ ಭೇಟಿ

ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ

May 6, 2017 by Püshpãhås ßãstíkâr Leave a Comment

ಗೋಕರ್ಣ:ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ , ಕಾರಣಗಿರಿ , ಹೊಸನಗರ  - ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ  ಮಹಾಬಲೇಶ್ವರ ದೇವಾಲಯದಲ್ಲಿ  ಜರುಗುತ್ತಿರುವ  'ಗೋಕರ್ಣ ಗೌರವ'  ಕಾರ್ಯಕ್ರಮದಲ್ಲಿ ಭಾಗವಹಿಸಿ  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಪ್ರಧಾನ ಅರ್ಚಕ   ವೇ ಶಿತಿಕಂಠ ಹಿರೇಭಟ್ ದೇವಾಲಯದ ವತಿಯಿಂದ ಸ್ವಾಮೀಜಿಗಳಿಗೆ ತಾಮ್ರಪತ್ರ  ಸ್ಮರಣಿಕೆ ನೀಡಿ ಗೌರವಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿಯ ಸದಸ್ಯರು … [Read more...] about ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಶ್ರೀ ಶ್ರೀ ಸ್ವಯಂಪ್ರಕಾಶ ಸ್ವಾಮೀಜಿ ಭೇಟಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar