ಹಳಿಯಾಳ:- ನೀರು ಎರಚುವ ಕ್ಷುಲ್ಲಕ ವಿಚಾರಕ್ಕೆ ಅಣ್ಣ ತಂಗಿಯ ನಡುವೆ ನಡೆದ ಸಣ್ಣ ಜಗಳದಿಂದ ಬೇಸರಗೊಂಡ ವಿದ್ಯಾರ್ಥಿಯೊರ್ವಳು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಳಿಯಾಳ ಪಟ್ಟಣದಲ್ಲಿ ಸಂಭವಿಸಿದೆ. ಇತ್ತೀಚೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿದ್ದ ವಿದ್ಯಾರ್ಥಿನಿ ಭವಾನಿ ಊರ್ಫ ವಾಣಿ ಅಡಿವೆಪ್ಪ ಪಾಗದ್ (17) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. ಮನೆಯಲ್ಲಿ ಸಹೋದರ … [Read more...] about ಕ್ಷುಲ್ಲಕ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು