ಹೊನ್ನಾವರ :ಭಟ್ಕಳದಲ್ಲಿ ಕಳೆದ ತಿಂಗಳು ನಗರ ಸಭೆಯ ಅಂಗಡಿಯೊಂದರಲ್ಲಿ ಅಧಿಕಾರಿಗಳ ಕಿರುಕುಳ ತಾಳಲಾರದೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರಾಮಚಂದ್ರ ನಾಯ್ಕರ ಕುರಿತು ಆರ್.ಪಿ. ನಾಯ್ಕ ಇಂಜಿನಿಯರ್ ಜಿಲ್ಲಾ ಪಂಚಾಯತ ಕಾರವಾರ ಇತನು ರೂಪಿಸಿದ ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ನೀಡುವ ಆಡಿಯೋ ಕ್ಯಾಸೆಟ್ ಪತ್ರಿಕೆಗೆ ದೊರೆತಿದ್ದು ಇದರ ವಿವರ ಈ ರೀತಿ ಇದೆ. ಆತ್ಮಹತ್ಯೆಗೂ ಒಂದು ತಿಂಗಳ ಹಿಂದೆ ಭಟ್ಕಳದ ಶ್ರೀಮಂತ ವ್ಯಾಪಾರಿಗಳನ್ನು ಒಂದೆಡೆ ಸೇರಿಸಿಕೊಂಡು … [Read more...] about ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ
ಆತ್ಮಹತ್ಯೆ
ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ
ಕಾರವಾರ: ಮಾನಸಿಕ ಕಿನ್ನತೆಯಿಂದ ಬಳಲುತ್ತಿದ್ದ ವೃದ್ಧೆಯೊರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದರದ ಮೂಳೆಗದ್ದೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಳೆಗದ್ದೆ ನಿವಾಸಿ ಗುಲಾಬಿ ಗೌಡ(64) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರ ಪುತ್ರ 3 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದನು. ಪುತ್ರ ಶೋಕದಿಂದ ಅವರು ಮಾನಸಿಕ ಕಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ತನ್ನ ಪುತ್ರನ ಶವ ಸಂಸ್ಕಾರ ಮಾಡಿದ ಸ್ಥಳಕ್ಕೆ ತೆರಳಿ ಸೀಮೆ ಎಣ್ಣೆ ಸುರಿದುಕೊಂಡು … [Read more...] about ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ
ಮನನೊಂದು ಆತ್ಮಹತ್ಯೆ
ಹೊನ್ನಾವರ:ಮಾನಸಿಕವಾಗಿ ಹಿಂಸೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಶೆಟ್ಟಿಕೆರೆಯಲ್ಲಿ ಮಂಗಳವಾರ ನಡೆದಿದೆ. ಉಡುಪಿಯ ಬಾರ್ಕೂರು ನಿವಾಸಿ ಶಿವಪ್ರಸಾದ ಮಾಧವ ಪೂಜಾರಿ (35) ಮೃತ ವ್ಯಕ್ತಿ. ಮಂಗಳವಾರ ಶೆಟ್ಟಿಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ಆನಂದಮೂರ್ತಿ ಹಾಗೂ … [Read more...] about ಮನನೊಂದು ಆತ್ಮಹತ್ಯೆ
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಹೊನ್ನಾವರ : ತನ್ನ ಮನೆಯ ಮುಂದಿನ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಟೆಹಿತ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಮಟೆಹಿತ್ಲದ ವೆಂಕಟೇಶ ವಿಠೋಬ ಮೇಸ್ತ (45) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಇಲ್ಲಿನ ಪೋಲಿಸರಿಗೆ ದೂರು ನೀಡಿದ್ದಾರೆ. ಟೆಂಪೋ ಚಾಲಕ ವೃತ್ತಿಯಲ್ಲಿದ್ದ ವೆಂಕಟೇಶ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ … [Read more...] about ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ
ಹೊನ್ನಾವರ:ತಾಲೂಕಿನ ಹಳದೀಪುರದ ಕುಂಬಾರಮಕ್ಕಿಯಲ್ಲಿ ಮಾಲ್ಕಿ ಜಾಗದಲ್ಲಿ ಕೊಳವೆಬಾವಿ ಕೊರೆಸಲು ಮುಂದಾದಾಗ ಸ್ಥಳಿಯರು ಪ್ರತಿಭಟಿಸಿದರು. ಸ್ಥಳಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿ ನೀಡಿ ಕೊಳವೆಬಾವಿ ನಿರ್ಮಾಣಕಾರ್ಯವನ್ನು ಸ್ಥಗಿತಗೊಳಿಸಿದರು. ಕುಂಬಾರಮಕ್ಕಿಯ ಶಂಭು ಗಜಾನನ ಅವಧಾನಿ ಎಂಬುವರು ತಮ್ಮ ಮಾಲ್ಕಿ ಜಾಗದಲ್ಲಿ ಕೊಳವೆ ಬಾವಿ ಕೊರೆಸಲು ಮುಂದಾಗಿದ್ದರು. ಕುಂಬಾರಮಕ್ಕಿಯ ಸುಮಾರು 23 ಕುಟುಂಬಗಳು 2 ವರ್ಷಗಳಿಂದ ಕೊಳವೆಬಾವಿ ತೆಗೆಯುವುದಕ್ಕೆ ತಕರಾರು … [Read more...] about ಹಳದೀಪುರದ ಕುಂಬಾರಮಕ್ಕಿಯಲ್ಲಿ ಕೊಳವೆಬಾವಿ ನಿರ್ಮಾಣ ವಿರೋಧಿಸಿ ಪ್ರತಿಭಟನೆ