ಹೊನ್ನಾವರ : ಡಾ|| ಬಾಬಾ ಸಾಹೇಬ ಅಂಬೇಡ್ಕರ್ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಕೆ.ಪಿ.ಸಿ.ಸಿ ಹಿಂದುಳಿದ ವರ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ … [Read more...] about ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ
‘ಆದರ್ಶ’
ಪಂಡಿತ್ ದೀನ ದಯಾಳರ ಆದರ್ಶವನ್ನು ಎಲ್ಲರೂ ಪಾಲಿಸಬೇಕಿದೆ;ಪಂಚಾಯತ ಸದಸ್ಯ ಪುರುಷೋತ್ತಮ ಗೌಡ
ಕಾರವಾರ:ಶಿಸ್ತಿನ ಸಿಪಾಯಿಯಂತಿದ್ದ ಪಂಡಿತ್ ದೀನ ದಯಾಳರ ಆದರ್ಶವನ್ನು ಎಲ್ಲರೂ ಪಾಲಿಸಬೇಕಿದೆ ಎಂದು ತಾಲೂಕು ಪಂಚಾಯತ ಸದಸ್ಯ ಪುರುಷೋತ್ತಮ ಗೌಡ ಹೇಳಿದರು. ಅವರು ನೆಹರು ಯುವ ಕೇಂದ್ರ, ತಾಲೂಕಾ ಯುವ ಒಕ್ಕೂಟ, ಮಾಚಿದೇವ ಯುವಕ ಸಂಘದ ಆಶ್ರಯದಲ್ಲಿ ಅಮದಳ್ಳಿಯಲ್ಲಿ ನಡೆದ "ಪಂಡಿತ್ ದೀನದಯಾಳ ಜನ್ಮ ದಿನಾಚರಣೆ" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಶಿಸ್ತು ಅತಿ ಮುಖ್ಯವಾಗಿದ್ದು, ತಾಳ್ಮೆ ಹಾಗೂ ಶಿಸ್ತನ್ನು ರೂಡಿಸಿಕೊಂಡವರು ಯಶಸ್ಸು ಸಾಧಿಸುತ್ತಾರೆ ಎಂದು … [Read more...] about ಪಂಡಿತ್ ದೀನ ದಯಾಳರ ಆದರ್ಶವನ್ನು ಎಲ್ಲರೂ ಪಾಲಿಸಬೇಕಿದೆ;ಪಂಚಾಯತ ಸದಸ್ಯ ಪುರುಷೋತ್ತಮ ಗೌಡ
ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ
ಶ್ರೀ ಗಣೇಶನನ್ನು ನಾವು ಹೇಗೆ ಭಕ್ತಿ ಭಾವದಿಂದ ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ. ಶ್ರೀ ಗಣೇಶನ ವಿಸರ್ಜನೆಯನ್ನು ಅಯೋಗ್ಯ ಪದ್ಧತಿಯಲ್ಲಿ ಮಾಡುವುದರಿಂದ ಶ್ರೀ ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ. ಆದುದರಿಂದ ನಾವೆಲ್ಲಾ ಹೇಗೆ ತಪ್ಪು ಆಚರಣೆಗಳನ್ನು ತಡೆಗಟ್ಟುವುದು, ಯೋಗ್ಯ ಆಚರಣೆಗಳನ್ನು ಮಾಡುವುದು ಎಂಬುದರ ಕುರಿತಾಗಿ ತಿಳಿದುಕೊಳ್ಳೊಣ.. ‘ಸುಖಕರ್ತಾ ಮತ್ತು ವಿಘ್ನಹರ್ತಾ’ ಎಂದು ಶ್ರೀ ಗಣೇಶನ … [Read more...] about ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ
ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ
ಹೊನ್ನಾವರ :ಮಲಬಾರಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ ‘ಆದರ್ಶ’ಸ್ವ ಸಹಾಯ ಸಂಘ ಮಲಬಾರಕೇರಿ,ಕಾಸರಕೋಡ ಇವರು ಯುರೇಕಾ ಪೋರ್ಬ್ಸ ಕಂಪನಿಯು ಅಕ್ವಾಗಾರ್ಡನ್ನು ದೇಣಿಗೆಯಾಗಿ ನೀಡಿದರುÀ. ಅಂಗನವಾಡಿಗೆ ಸೀಲಿಂಗ್ ಪ್ಯಾನ್ ನೀಡಿದರು. .ಸಭೆಯಲ್ಲಿ ಆದರ್ಶ ಸ್ವ ಸಹಾಯ ಸಂಘದ ಅಧ್ಯಕ್ಷ ಕೆ.ರಾಮಚಂದ್ರನ್,ಕಾರ್ಯದಶಿಗಳಾದ ಮಹಮದ್ ರಫೀಕ್, ನಾರಾಯಣ ಭಟ್ಟ, ರಾಜೇಶ ಗೌಡ, ಸದಸ್ಯರು ಉಪಸ್ಥಿತರಿದ್ದರು. ಸಂಘದ … [Read more...] about ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ