ಪಂಚಾಯತ್ರಾಜ್ ವ್ಯವಸ್ಥೆ ಜಾರಿಯಾಗುವ ಪೂರ್ವದಲ್ಲಿ ಗ್ರಾಮಗಳ ಪಾಲಿಗೆ ನ್ಯಾಯದೇಗುಲಗಳಾಗಿದ್ದ ಗ್ರಾಮ ಚಾವಡಿಗಳು, ಬಹುತೇಕ ಗ್ರಾಮಗಳಲ್ಲಿ ಇಂದು ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿ ಶಿಥಿಲಾವಸ್ಥೆಯನ್ನು ಮುಟ್ಟಿವೆ.ಶಾನುಭೋಗರು ಎಂದು ಕರೆಸಿಕೊಳ್ಳುತ್ತಿದ್ದ ಪ್ರಸ್ಥುತ ಗ್ರಾಮ ಲೆಕ್ಕಿಗರು ಎಂದು ಸಂಬೋದಿಸಲ್ಪಡುವ ಅಧಿಕಾರಿ, ಗ್ರಾಮದ ಕುಟುಂಬಗಳ ಬಗ್ಗೆ ಆಸ್ಥಿ ಪಾಸ್ತಿಗಳ ಬಗ್ಗೆ ಕಳೆದ ಮೂರ್ನಾಲ್ಕು ದಶಕಗಳಿಂದ ಗ್ರಾಮದಲ್ಲಿ ಹುಟ್ಟಿದವರು ಸತ್ತವರ ಲೆಕ್ಕವನ್ನೆಲ್ಲಾ ಕಡತದ … [Read more...] about ಕುಸಿದು ಬೀಳುವ ದಿನ ಎದುರು ನೋಡುತ್ತಿರುವ ಗ್ರಾಮ ಚಾವಡಿಗಳು – ವ್ಯವಸ್ಥೆಯ ಅವಗಣನೆಗೆ ಕಾರಣ ತಿಳಿಯುತ್ತಿಲ್ಲ
ಆದಾಯ
ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು
ಅಂಕೋಲಾ :ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ಸರಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅದೇ ಸರಕಾರದ ವ್ಯವಸ್ಥೆ ವಿದ್ಯಾರ್ಥಿಗಳಿಗೆ ನೀಡಿದ ಸೌಲಭ್ಯವನ್ನು ಕಸಿದುಕೊಳ್ಳುವ ಮೂಲಕ ನೀರ್ಲಕ್ಷ ತಾಳುವ ಉದಾರಣೆಗಳು ಸಾಕಷ್ಠಿದೆ. ಅಂತಹದರಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯವನ್ನು ಏಕಾಏಕಿ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಅಂತಂತ್ರನಾಗಿಸಿದೆ. ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು ಭಯದಲ್ಲಿಯೇ … [Read more...] about ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು