ಹೊನ್ನಾವರ. ಜಡ್ಡಿಕೇರಿಯ ಶ್ರೀ ಆದಿಶಕ್ತಿ ಜಗದಂಬಾ ದೇವಸ್ಥಾನದಲ್ಲಿ ನವರಾತ್ರಿ, ದಸರಾ ಉತ್ಸವ, ನವಚಂಡಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಜ್ರಂಭಣೆಯಿಂದ ಜರುಗಿದ್ದು ಹಮ್ಮಿಕೊಂಡ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ರವಿಕುಮಾರ ಶೆಟ್ಟಿ ಮಾತನಾಡಿ ದೇವರ ಕಾರ್ಯಗಳೊಂದಿಗೆ ಪ್ರತಿಭೆಗಳನ್ನು ಪುರಸ್ಕರಿಸುತ್ತಿರುವುದು ಶ್ಲಾಘನಾರ್ಹ. ಮುಂದಿನ ದಿನಗಳಲ್ಲಿ ತಾವು ಕೇಳುವ ಯಾವುದೇ ಸಹಾಯಕ್ಕೆ ತಾನು ನಿಮ್ಮೊಂದಿಗೆ ಕೈ ಜೋಡಿಸುತ್ತೇನೆ … [Read more...] about ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ