ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯವನ್ನು ಬುಡಕಟ್ಟು ಮೂಲ ನಿವಾಸಿಗಳೆಂದು ಘೋಷಿಸಬೇಕು, ಉಕ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕು ಹಾಗೂ ಇತರೆ ಅರಣ್ಯವಾಸಿಗಳಿಗೆ 2006ರ ಆದೇಶದ ಪ್ರಕಾರ ಅರಣ್ಯ ಕಾಯ್ದೆ ಅಡಿಯಲ್ಲಿ ಸಮುದಾಯಿಕ ಹಕ್ಕು ಹಾಗೂ ಭೂಮಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ನೇತೃತ್ವದಲ್ಲಿ ಸಿದ್ದಿ ಸಮುದಾಯದವರು ಸೋಮವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನೆ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ