ನವದೆಹಲಿ (ಪಿಟಿಐ), ಆಧಾರ್ ಕಾರ್ಡಿನಲ್ಲಿ ಮೊಬೈಲ್ ಸಂಖ್ಯೆ ದೂರವಾಣಿ ಸಂಖ್ಯೆ ತಪ್ಪಾಗಿದ್ದರೆ ಅದನ್ನು ಪೋಸ್ಟ್ ಮ್ಯಾನ್ ಸಹಾಯದಿಂದ ಮನೆ ಬಾಗಿಲಿನಲ್ಲೆ ಸರಿಪಡಿಸುವ ಅವಕಾಶ ಲಭ್ಯವಾಗಲಿದೆ. ಆಧಾರ್ ಕಾರ್ಡ್ ಹೊಂದಿರುವವರ ಮೊಬೈಲ್ ದೂರವಾಣಿ ಸಂಖ್ಯೆ ಅಪ್ಡೇಟ್ ಮಾಡಲು ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ( ಐಪಿಪಿಬಿ) ಮತ್ತು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಒಪ್ಪಂದ ಮಾಡಿಕೊಂಡಿವೆ.ಐಪಿಪಿಬಿ ಯ 650 ಶಾಖೆಗಳು 1.46 ಲಕ್ಷ ಪೋಸ್ಟ್ ಮ್ಯಾನ್ … [Read more...] about ಆಧಾರ್ ಮನೆಬಾಗಿಲಲ್ಲೇ ಮೊಬೈಲ್ ಸಂಖ್ಯೆ ಅಪ್ಡೇಟ್
ಆಧಾರ್ ಕಾರ್ಡ್
ಉದ್ಯೋಗ ಖಾತರಿ ಯೋಜನೆ
ಕಾರವಾರ: ಜಿಲ್ಲೆಯಲ್ಲಿ ಉದ್ಯೋೀಗ ಖಾತರಿ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಗಳು ಯೋಜನೆಯ ಮಾರ್ಗಸೂಚಿಯಲ್ಲಿ ತಿಳಿಸಿದಂತೆ ಕೆಲವು ಅಗತ್ಯ ದಾಖಲೆಗಳನ್ನ ನೀಡಬೇಕಾಗಿರುವುದು ನಿಯಮವಾಗಿದೆ. ಆದರೆ ಅಷ್ಟು ದಾಖಲೆಗಳನ್ನು ನೀಡಿದಾಗಲೂ ಸರಕಾರದ ಕೆಲವೊಂದು ಅವೈಜ್ಞಾನಿಕವಾದ ನಿಯಮಗಳಿಂದಾಗಿ ಸೌಲಭ್ಯವನ್ನು … [Read more...] about ಉದ್ಯೋಗ ಖಾತರಿ ಯೋಜನೆ
ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ
ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ