ಕಾರವಾರ:ಆಧುನಿಕ ಉಪಕರಣಗಳಿಂದಾಗಿ ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ ಕಡಿಮೆಯಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಅಭಿಪ್ರಾಯಪಟ್ಟರು. ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೋಮವಾರ ನಗರದಲ್ಲಿ ಆಯೋಜಿಸಿದ್ದ ಮಧ್ಯಸ್ಥಿಕೆ ಮತ್ತು ಜನತಾ ನ್ಯಾಯಾಲಯಗಳ ಕುರಿತು ಸಂಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾನ್ಯವಾಗಿ ಈ ಹಿಂದೆ ಒಂದು ಕುಟುಂಬ ಎಂದರೆ ಹತ್ತಾರು ಜನರಿರುತಿದ್ದರು. ಉದ್ಯೋಗ, ಶಿಕ್ಷಣ ಅಥವಾ ಆಧುನಿಕ ಜೀವನ ಶೈಲಿಗೆ ಮಾರು ಹೋಗಿ … [Read more...] about ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ ಕಡಿಮೆಯಾಗುತ್ತಿದೆ ;ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ