ಸಸ್ಯಶ್ಯಾಮಲೆಯ ನಡುವೆ ಬೆಟ್ಟದ ನೆತ್ತಿಯಲ್ಲಿ ನೆಲೆಸಿರುವ ಶ್ರೀ ಕರಿಕಾನ ಪರಮೇಶ್ವರಿಯ ಸನ್ನಿಧಿ ತನ್ನೊಡಲಿನ ರಮ್ಯಾದ್ಭುತ ಪ್ರಕೃತಿ ಸೌಂದರ್ಯದಿಂದಲೇ ಎಂತವರನ್ನೂ ಮಂತ್ರಮುಗ್ಧಗೊಳಿಸಬಲ್ಲುದು. ಜಗನ್ಮಾತೆಯ ಸನ್ನಿಧಿಯಲ್ಲಿ ನಿಂತು ಸಾವಿರಾರು ಅಡಿ ಕೆಳಗಿರುವ ಬಯಲು ಸಮುದ್ರ ನದಿ ತಡಸಲುಗಳನ್ನು ಊರು ಕೇರಿಗಳನ್ನು ದಿಟ್ಟಿಸುವುದೇ ಒಂದು ಸೊಗಸಿನ ಸಂಗತಿ. ಆಧ್ಯಾತ್ಮಿಕ ಹಾಗೂ ಲೌಕಿಕ ಸಂತೋಷಗಳೆರಡನ್ನೂ ಒಂದೇ ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಈ ಪವಿತ್ರ ಸ್ಥಳದಿಂದ ಒಂದು … [Read more...] about ದಟ್ಟ ಕಾನನದ ನಡುವೆ ಮೈದಳೆದ ವಂದಡಿಕೆ ಶಿವಾಲಯ
ಆಧ್ಯಾತ್ಮಿಕ
ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ
ಭಕ್ತಿಪೂರ್ವಕವಾಗಿ ಗಣೇಶೋತ್ಸವ ಆಚರಿಸಿ ಶ್ರೀ ಗಣೇಶನ ಕೃಪೆ ಪಡೆಯೋಣ.ಭಾದ್ರಪದ ಮಾಸದ ಶುಕ್ಲಪಕ್ಷದಲ್ಲಿ ಬರುವ ಚತುರ್ಥಿಯನ್ನು ನಾವೆಲ್ಲರೂ ಗಣೇಶ ಚತುರ್ಥಿಯೆಂದು ಸಂಭ್ರಮ-ಸಡಗರ, ಆನಂದದಿಂದ ಆಚರಿಸುತ್ತೇವೆ. ಗಣೇಶ ಚತುರ್ಥಿಯನ್ನು ಆಚರಿಸುವ ಆಧ್ಯಾತ್ಮಿಕ ಮಹತ್ವವನ್ನು ತಿಳಿದುಕೊಳ್ಳೊಣ..ಗಣೇಶ ಚತುರ್ಥಿಯ ಮಹತ್ವ:ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ 120 ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು … [Read more...] about ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ