ಕಾರವಾರ:ಎಲ್ಲರ ನಿರೀಕ್ಷೆಯಂತೆ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ಸಾರ್ವಜನಕರ ಮುಂದೆ ಪ್ರತ್ಯಕ್ಷರಾದರು. ಕ್ಷೇತ್ರದ ಅಭಿವೃದ್ದಿಗಾಗಿ 2018ರ ಚುನಾವಣೆಯಲ್ಲಿ ಸ್ಪರ್ಧಿಸುವದಾಗಿ ಅವರು ಘೋಷಿಸಿದರು. ಆನಂದ ಅಸ್ನೋಟಿಕರ್ ಮನೆ ಮುಂದೆ ಅವರ ಬೆಂಬಲಿಗರು ಮೆನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಾಲ್ಕುವರೆ ವರ್ಷಗಳಿಂದ ಕ್ಷೇತ್ರದಿಂದ ದೂರ ಇದ್ದ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶ:ಬಿಜೆಪಿಯಿಂದ ಸ್ಪರ್ಧಿಸುವ ಕುರಿತು ಸುಳಿವು
ಆನಂದ ಅಸ್ನೋಟಿಕರ್
ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶಕ್ಕೆ ಅಭಿಮಾನಗಳ ಒತ್ತಾಯ
ಕಾರವಾರ: ಕಳೆದ ನಾಲ್ಕುವರೆ ವರ್ಷಗಳಿಂದ ಜನರಿಂದ ದೂರವಿದ್ದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ನಗರದಲ್ಲಿ ದಿಡೀರ್ ಪ್ರತ್ಯಕ್ಷರಾಗುವ ಸಾದ್ಯತೆಯಿದೆ. ಕಾರಣ ಅವರ ಬೆಂಬಲಿಗರೇ ಅಸ್ನೋಟಿಕರ್ ಮನೆ ಮುಂದೆ ಭಾನುವಾರ ಪ್ರತಿಭಟನೆ ನಡೆಸಲಿದ್ದಾರೆ. ಗೊಂದಲದಲ್ಲಿರುವ ಜನತೆಗೆ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂಬುದು ಅಭಿಮಾನಿಗಳ ಆಗ್ರಹವಾಗಿದೆ. 2013ರ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ವಿರುದ್ದ ಸೋಲು ಕಂಡ ಆನಂದ ಅಸ್ನೋಟಿಕರ್ ಮತ್ತೆ … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶಕ್ಕೆ ಅಭಿಮಾನಗಳ ಒತ್ತಾಯ