ಹೊನ್ನಾವರ : ಮೋದಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತಾನು ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ದೇಶದ 2ಕೋಟಿ ಯುವಕರಿಗೆ ಉದ್ಯೋಗ ನೀಡುತ್ತೇನೆ ಅನ್ನುವ ಆಶ್ವಾಸನೆ ನೀಡಿ ಅಧಿಕಾರಕೆ ಬಂದಿದ್ದರು . ಆದರೆ ಅಧಿಕಾರಕ್ಕೆ ಬಂದು ಐದು ವರ್ಷ ಕಳೆದರೂ ಕೇವಲ ಒಂದು ಲಕ್ಷ ಉದ್ಯೋಗ ಸ್ಶಷ್ಟಿಸಲು ವಿಫಲರಾದ ಮೋದಿ ಸುಳ್ಳಿನ ಸರದಾರ ಎಂದು ಉತ್ತರ ಕನ್ನಡ ಲೋಕಾಸಭಾ ಕ್ಷೇತ್ರದ ಕಾಂಗ್ರೆಸ-ಜೆ.ಡಿ.ಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಆನಂದ ಅಸ್ನೋಟಿಕರ ಟೀಕಿಸಿದರು. ಅವರು ಹೊನ್ನಾವರ ತಾಲೂಕಿನ … [Read more...] about 10 ಕೋಟಿ ಉದ್ಯೋಗ ಸೃಷ್ಟಿ ಯುವಕರ ಕನಸಿಗೆ ಭಂಗ ತಂದ ಮೋದಿ -ಆನಂದ ಅಸ್ನೋಟಿಕರ
ಆನಂದ ಅಸ್ನೋಟಿಕರ
ವಿಕಾಸ ಪರ್ವ ಬೃಹತ್ ಸಮಾವೇಶ
ಹಳಿಯಾಳ ;ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬರುವ ದಿ 15 ರಂದು ಹಳಿಯಾಳಕ್ಕೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ವಿಕಾಸ ಪರ್ವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಜೆಡಿಎಸ್ ಪಕ್ಷದ ಹಳಿಯಾಳ ವಿಧಾನಸಭಾ ಕ್ಷೇತ್ರದ ಘೋಷಿತ ಅಭ್ಯರ್ಥಿ ಕೆ.ಆರ್.ರಮೇಶ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಮಹಾಪ್ರಧಾನ … [Read more...] about ವಿಕಾಸ ಪರ್ವ ಬೃಹತ್ ಸಮಾವೇಶ