https://youtu.be/CvcUcqam1tsಹಳಿಯಾಳ: ಹಳಿಯಾಳದ ಶಿವಪ್ರತಿಷ್ಠಾನ ಹಾಗೂ ದುರ್ಗಾದೌಡ ಸಮಿತಿಯಿಂದ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯರ್ಯಕ್ರಮ “ದುರ್ಗಾದೌಡ-ಧಾರ್ಮಿಕ ನಡಿಗೆ” ಅಭೂತಪೂರ್ವವಾಗಿದ್ದು, ಹೀಗೆ ತನ್ನ ವೈಭವವನ್ನು ಉಳಿಸಿಕೊಂಡು ಮುಂದುವರೆಯಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾರೈಸಿದ್ದಾರೆ.ದಿ.10 ನವರಾತ್ರಿಯ ಆರಂಭದಲ್ಲಿ ಪ್ರಾರಂಭವಾದ ದುರ್ಗಾದೌಡ ಬುಧವಾರ 8ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ
ಆಯೋಜನೆ
ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ
ಕಾರವಾರ:ಕನ್ನಡ ರಾಜ್ಯೋತ್ಸವ ನಿಮಿತ್ತ ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿಯನ್ನು ಆಯೋಜಿಸಲಾಗುತ್ತಿದೆ. 20 ಸಾಲುಗಳಿಗೆ ಮೀರದಂತೆ ಕವನವನ್ನು ಸ್ಪರ್ಧೆಗೆ ಕಳುಹಿಸಲು ಕೋರಲಾಗಿದೆ. ಒಬ್ಬರು ಒಂದು ಕವನ ಮಾತ್ರ ಕಳುಹಿಸಬೇಕು. ಹೊಸ ತರಹದ, ತರ್ಕಬದ್ಧ ಬರಹಗಳಿಗೆ ಮನ್ನಣೆ. ಬಹುಮಾನಿತ ಮತ್ತು ಆಯ್ಕೆಯಾದ ಕವಿಗಳಿಗೆ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಸನ್ಮಾನ ಮತ್ತು ಭಾಗವಹಿಸಲು ಅವಕಾಶ ನೀಡಲಾಗುವುದು. ನಾಡಿನ ಪ್ರಮುಖ ಸಾಹಿತಿಗಳು ಇದಕ್ಕೆ … [Read more...] about ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ