ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
ಆಯ್ಕೆಯಾದ
ರಾಮನಾಥ ಕೋವಿಂದ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು
ಹೊನ್ನಾವರ:ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ರಾಮನಾಥ ಕೋವಿಂದ ಅವರು ಹೆಚ್ಚು ಮತ ಪಡೆದು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊನ್ನಾವರದ ಬಿಜೆಪಿ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ, ಎಸ್ಸಿ ಮೋರ್ಚಾ ಅಧ್ಯಕ್ಷ ಗಣೇಶ ಹಳ್ಳೇರ ಅಳ್ಳಂಕಿ, ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ರಾಜೇಶ ಭಂಡಾರಿ, ದೀಪಕ್ ಶೇಟ್, ಗಣಪತಿ ಗೌಡ ಚಿತ್ತಾರ, ಡಿ.ಡಿ.ಮಡಿವಾಳ, ಇಬ್ರಾಹಿಂ … [Read more...] about ರಾಮನಾಥ ಕೋವಿಂದ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು