ಹಳಿಯಾಳ : ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಂಘಟನೆ, ಹೈಕಮಾಂಡ ತೀರ್ಮಾನವೆ ಅಂತಿಮವಾಗಿದ್ದು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೆಲುವೆ ಮಾನದಂಡವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಅನೌಪಚಾರಿಕವಾಗಿ ಹಳಿಯಾಳ ಪಟ್ಟಣಕ್ಕೆ ಭೇಟಿ ನಿಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ ತಾಲೂಕಾಧ್ಯಕ್ಷರು, ಜಿಲ್ಲಾಧ್ಯಕ್ಷರು ಈಗಾಗಲೇ ಗೆಲುವಿನ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡಗೆ ಸೂಚಿಸಿದ್ದಾರೆ. ಅಭ್ಯರ್ಥಿಗಳ ಪೂರ್ವಾಪರ, ಅವರ ಸಂಘಟನಾ ಶಕ್ತಿ ಹಾಗೂ … [Read more...] about ಗೆಲುವೆ ಅಭ್ಯರ್ಥಿಗಳ ಆಯ್ಕೆಯ ಮಾನದಂಡ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ