ಕಾರವಾರ:ಗಣೇಶೋತ್ಸವದ ನಿಮಿತ್ತ ಆ.27 ಮತ್ತು 28 ರಂದು ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆ. 13 ರಂದು ಅಂಕೋಲಾದ ಬೆಲೆಕೇರಿಯ ಕನ್ನಡ ಶಾಲೆಯ ಹತ್ತಿರ ಜೈನಬೀರ ಯುವಕ ಮಂಡಳ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಈ ಕಬ್ಬಡ್ಡಿ ಪಂದ್ಯಾವಳಿಗೆ ಕ್ರೀಡಾ ಪಟುಗಳು ಬೆಳಿಗ್ಗೆ 11 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಆಟಗಾರರು ಪ್ರೋ-ಕಬ್ಬಡ್ಡಿ ಆಯ್ಕೆಯಲ್ಲಿ ಉಪಸ್ಥಿತರಿರಬೇಕು ಎಂದು ಶಾಸಕರು … [Read more...] about ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಆಯ್ಕೆ
ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ
ಹೊನ್ನಾವರ:ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಯೂನಿಯನ್ ಮತ್ತು ಜಿಮಖಾನಾ ಚುನಾವಣೆ ಶನಿವಾರ ನಡೆಯಿತು. ತರಗತಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ಯೂನಿಯನ್ ಕಾರ್ಯದರ್ಶಿಗಳ ಆಯ್ಕೆ ಮಾಡಿದರು.ಬಿಕಾಂ 5ನೇ ಸೆಮ್ನ ರಾಘವೇಂದ್ರ ಸಿ.ನಾಯ್ಕ ಪ್ರಧಾನ ಕಾgರ್ಯದರ್ಶಿಯಾಗಿ,ಬಿ.ಎಸ್ಸಿ.5ನೇ ಸೆಮ್ನ ಎಂ.ಎಚ್.ಶಿವಮೂರ್ತಿ ಕಲಾ ವಿಭಾಗದ ಕಾರ್ಯದರ್ಶಿಯಾಗಿ,ಬಿಬಿಎ 5ನೇ ಸೆಮ್ನ ಫೈಜಲ್ ಶೇಖ್ ಒಳಾಂಗಣ ಕ್ರೀಡಾ ಕಾರ್ಯದರ್ಶಿಯಾಗಿ ಹಾಗೂ ಬಿ.ಕಾಂ. 3ನೇ ಸೆಮ್ನ ವಿನೋದ … [Read more...] about ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ
ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ
ಹೊನ್ನಾವರ ;ತಾಲೂಕಿನ ಯುವ ಒಕ್ಕೂಟದ ಅಧ್ಯಕ್ಷರಾಗಿ ಮೂಡ್ಕಣಿಯ ವಿನಾಯಕ.ಬಿ.ನಾಯ್ಕ ಇವರನ್ನು ತಾ.ಪಂ. ಸಭಾಭವನದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ವಿನಾಯಕ ನಾಯ್ಕರವರು ಶಂಶುಲಿಂಗೇಶ್ವರ ಸಾಮಸ್ಕøತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಯುವ ಒಕ್ಕೂಟದ ಸಂಚಾಲಕರಾಗಿ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾಗಿದ್ದಾರೆ.ಸಭೆಯಲ್ಲ ಪ ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ ಮೇಸ್ತ, ಗ್ರಾಪಂ ಸದಸ್ಯ ಜಿ.ಟಿ.ಹಳ್ಳೇರ, ಬಾಬು ನಾಯ್ಕ, ತಾಲೂಕು ಯುವ … [Read more...] about ಯುವ ಒಕ್ಕೂಟದ ಅಧ್ಯಕ್ಷರಾಗಿ ;ವಿನಾಯಕ.ಬಿ.ನಾಯ್ಕ ಆಯ್ಕೆ
ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ದಾಂಡೇಲಿ :ನಗರದ ಪ್ರತಿಷ್ಟಿತ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾದ ರೋಟರಿ ಕ್ಲಬಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದಿದ್ದು, ನೂತನ ಸಾಲಿಗೆ ಅಧ್ಯಕ್ಷರಾಗಿ ಪ್ರವಾಸೋಧ್ಯಮಿ ರವಿಕುಮಾರ್.ಜಿ.ನಾಯಕ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರ ಪುರುಷೋತ್ತಮ ಮಲ್ಯ ಅವರು ಆಯ್ಕೆಯಾದರೇ ಖಜಾಂಚಿಯಾಗಿ ನಗರದ ಉದ್ಯಮಿ ಅಶುತೋಷ್ ರಾಯ್ ಅವರು ಮೂರನೆ ಬಾರಿಗೆ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದ … [Read more...] about ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ
ದಾಂಡೇಲಿ :ನಗರದ ಗುರುನಾನಕ್ ಮೀಶನ್ ಕಮೀಟಿಗೆ ನೂತನ ಪಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.ನೂತನ ಸಾಲಿಗೆ ಅಧ್ಯಕ್ಷರಾಗಿ ಸಮಾಜದ ಹಿರಿಯರಾದ ಮೀಲಾಸಿಂಗ್ ವೀರಸಂಗ್ ಸರದಾರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹಿರಿಯ ಸಮಾಜ ಸೇವಕ ಅನೂಪ್ ಸಿಂಗ್ ಮೀಲಾಸಿಂಗ್ ಸರದಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಖದೇವ ಕೌರ್ ದೇವೆಂದ್ರ ಸಿಂಗ್, ಖಜಾಂಚಿಯಾಗಿ ಪ್ರಕಾಶ ಕೌರ್ ಪ್ರಹ್ಲಾದ್ ಸಿಂಗ್, ಸಂಘಟನಾ ಕಾರ್ಯದರ್ಶಿಯಾಗಿ … [Read more...] about ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ