ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಆಯ್ಕೆ
ಅವಿರೋಧ ಆಯ್ಕೆ
ಭಟ್ಕಳ:ಇಲ್ಲಿನ ಪ್ರತಿಷ್ಟಿತ ಸಂಸ್ಥೆಯಾಗಿರುವ ದಿ ಡೆಕ್ಕನ್ ವೆಲ್ಫೇರ್ ಅಸೋಶಿಯೇಶನ್ (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸಂಸ್ಥೆಯ ಕಚೇರಿಯಲ್ಲಿ ನಡೆದ ವಾರ್ಷಿಕ ಸರ್ವ ಸಾಧಾರಣಾ ಸಭೆಯಲ್ಲಿ ನಡೆದು ನೂತನ ಅಧ್ಯಕ್ಷರಾಗಿ ಮೊಹಿದ್ದೀನ್ ನಿಜಾಮ್ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಡಾ. ನಸೀಮ್ ಅಹಮ್ಮದ್ ಖಾನ್, ಪ್ರಧಾನ ಕಾರ್ಯದರ್ಶಿಗಳಾಗಿ ನಝೀರ್ ಅಹಮ್ಮದ್ ಶೇಖ್, ಕಾರ್ಯದರ್ಶಿಯಾಗಿ ಅಬ್ದುಲ್ ಸತ್ತಾರ್ ಶೇಖ್, ಖಜಾಂಚಿಯಾಗಿ ಮೊಹಮ್ಮದ್ ಜುಬೇರ್ … [Read more...] about ಅವಿರೋಧ ಆಯ್ಕೆ