ಕಾರವಾರ: ನಗರದ ಹೈ ಚರ್ಚ ರಸ್ತೆಯಲ್ಲಿ ನೂತನವಾಗಿ ಸಂಗೀತ ತರಗತಿಯನ್ನು ಆರಂಭಿಸಲಾಗಿದೆ. ಸೋಮವಾರ ಸಂಜೆ ಗಾಯಕಿ ಲತಾ ಹೆಗಡೆ ಸಂಗೀತ ತರಗತಿಯನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಶಾರದಾ ಪೂಜೆ ನಡೆಯಿತು. ನಂತರ ಲತಾ ಹೆಗಡೆ ತಂಡದವರಿಂದ ಗಾಯನ ಕಾರ್ಯಕ್ರಮ ಪ್ರಸ್ತುತ ಪಡಿಸಲಾಯಿತು. ಗಾಯಕರಾದ ಗೌರಿಶ್ ಯಾಜಿ, ತಬಾಲಾ ವಾದಕ ಭಾರ್ಗವ ಹೆಗಡೆ ಭಾಗವಹಿಸಿದ್ದರು. ಪ್ರಮುಖರಾದ ಶ್ಯಾಮಲಾ ಭಟ್ಟ, ಪಿ.ಎಸ್. ಭಟ್ಟ, ಮಾರುತಿ ಕಮಾತ್, ಅಶೋಕ ಶೆಟ್ಟಿ ಕಾರ್ಯಕ್ರಮದಲ್ಲಿದ್ದರು. … [Read more...] about ನೂತನವಾಗಿ ಸಂಗೀತ ತರಗತಿ ಆರಂಭ
ಆರಂಭ
ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ
ದಾಂಡೇಲಿ :ಹಳಿಯಾಳದಲ್ಲಿರುವ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ರೂರಲ್ ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭವಾಗಿದೆ. ಈ ಕೇಂದ್ರವನ್ನು ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ವಿ.ವಿ. ಕಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಬದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳೂಂಕೆ, ಉಪಾಧ್ಯಕ್ಷ ಅಷ್ಪಾಕ ಶೇಖ, ಸದಸ್ಯರಾದ ಯಾಸ್ಮಿನ್ ಕಿತ್ತೂರ, ಮಾರುತಿ … [Read more...] about ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ
ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,
ಕಾರವಾರ: ಮೂರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ವರ್ಷದವರೆಗೆ ರಾಜ್ಯದಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ನಡೆಸಲಾಗುತ್ತಿದೆ. ಅದೇ ರೀತಿ ಯೋಗಮಯ ಉತ್ತರ ಕನ್ನಡ ಅಭಿಯಾನ ಸಹ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರ್ಲಾಲ್ ಆರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ನಿಮಿತ್ತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರವನ್ನು ಜಿಲ್ಲೆಯ ಪ್ರತಿ ವಾರ್ಡ್ … [Read more...] about ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,