ಹೊನ್ನಾವರ .ಲಯನ್ಸ್ ಕ್ಲಬ್ ಹೊನ್ನಾವರ ಇವರಿಂದ ಶಾರದಾಂಭಾ ಪ್ರೌಢಶಾಲೆ ಸಂಶಿಯಲ್ಲಿ ಬೃಹತ್ ಉಚಿತ ದಂತ ತಪಾಸಣೆ, ದಂತ ಚಿಕಿತ್ಸೆ ಮತ್ತು ಮಧುಮೇಹದ ಬಗ್ಗೆ ರಕ್ತ ತಪಾಸಣೆ ಜೊತೆಗೆ ಡಾ|| ವೀಣಾ ಭಟ್ ಬೆಂಗಳೂರು ಇವರಿಂದ ಆರೋಗ್ಯದ ಬಗ್ಗೆ ಅರಿವು ಮಧುಮೇಹದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಲಾಯನ್ಸ್ ಅಧ್ಯಕ್ಷರಾದ ರಾಜೇಶ ಸಾಳೆಹಿತ್ತಲ್ರವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಡಾ|| ವೀಣಾ ಭಟ್ ಮಧುಮೇಹದ ಬಗ್ಗೆ ಉಪನ್ಯಾಸ ನೀಡಿದರು. ಡಾ|| ಸುಜಾತ ಪಟಗಾರ ಇವರು ದಂತದ … [Read more...] about ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ ಹಾಗೂ ಮಧುಮೇಹ ಮಾಹಿತಿ ಕಾರ್ಯಕ್ರಮ