ಕಾರವಾರ:ಕೇಂದ್ರ ಪುರಸ್ಕøತ ಪಂಡಿತ ದೀನ್ ದಯಾಳ್ ಗ್ರಾಮೀಣ ಯೋಜನೆಯಡಿ, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಜೂನ್À 12 ರಂದು ಬೆಳಿಗ್ಗೆ 9.30 ರಿಂದ ಒಂದು ದಿನದ ಉದ್ಯೋಗ ಮೇಳವನ್ನು ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. 18 ರಿಂದ 35 ವಯೋಮಾನದ ಕನಿಷ್ಟ 8 ನೇ ತರಗತಿ ಉತ್ತೀರ್ಣರಾದ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಹಾಜರಾಗಿ ಸದರಿ ಯೋಜನೆಯ ಸದುಪಯೋಗವನ್ನು ಪಡೆಯಬಹುದಾಗಿದೆ. ಆಟೋ ಮೊಬೈಲ್ ಮತ್ತು ಸಂಬಂಧಿತ ಘಟಕಗಳ ರೀಪೇರಿ, … [Read more...] about ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ