ಹೊನ್ನಾವರ: ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳಿಗೆ ಇಲ್ಲಿನ ಪ್ರಧಾನ ಜಿಎಂಎಫ್ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ರೂ.11500 ದಂಡ ವಿಧಿಸಿದೆ. ನ್ಯಾಯಾಧೀಶ ಮಧುಕರ ಪಿ.ಭಾಗ್ವತ ಅವರು ಆದೇಶ ನೀಡಿದ್ದಾರೆ. ಮಂಕಿ ಗ್ರಾಮದ ಗೋವಿಂದ ಗಣಪತಿ ನಾಯ್ಕ, ಸುಬ್ರಾಯ ಬಾಬು ನಾಯ್ಕ ಹಾಗೂ ತಿಮ್ಮಪ್ಪ, ಗಣಪತಿ ನಾಯ್ಕ ಶಿಕ್ಷೆಗೊಳಗಾದ ಆರೋಪಿಗಳು. 3 ವರ್ಷದ ಹಿಂದೆ ಅದೇ ಗ್ರಾಮದ ರಾಜು ಮಂಜುನಾಥ ನಾಯ್ಕ ಎಂಬುವವರ ಭುಜಕ್ಕೆ ಕಬ್ಬಿಣದ ಪೈಪ್ … [Read more...] about ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ,ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ
ಆರೋಪಿಗಳಿಗೆ
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
ಹೊನ್ನಾವರ :ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯವು ತಲಾ ರೂ.10 ಸಾವಿರ ದಂಡ ಹಾಗೂ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಕೆಳಗಿನೂರಿನ ವಿಷ್ಣು ಗಣಪತಿ ಗೌಡ, ನಾರಾಯಣ ದೇವಾ ಗೌಡ ಹಾಗೂ ಭಾಸ್ಕರ ಮಂಜು ಗೌಡ ಶಿಕ್ಷೆಗೊಳಗಾದವರು. ಮಂಡಳಿಯೊಂದಕ್ಕೆ ದೇಣಿಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜು ಶಂಭು ಗೌಡ ಎಂಬುವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದರು. ಈ ಕುರಿತು ಮಂಕಿ ಪೋಲಿಸ್ ಠಾಣೆಯಲ್ಲಿ … [Read more...] about ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
2009ರಲ್ಲಿ ವನ್ಯಜೀವಿ ಭೇಟೆ;ಆರೋಪಿಗಳಿಗೆ 3 ವರ್ಷಗಳ ಜೈಲು
ಕಾರವಾರ:2009ರಲ್ಲಿ ವನ್ಯಜೀವಿ ಭೇಟೆ ನಡೆಸಿದ್ದ ಆರೋಪಿಗಳಿಗೆ 3 ವರ್ಷಗಳ ಜೈಲು ಶಿಕ್ಷೆ ಹಾಗೂ 5ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಕದ್ರಾ ಅರಣ್ಯ ವ್ಯಾಪ್ತಿಯಲ್ಲಿ ವಿಶಾಂತಡಿ ಕೋಸ್ಟಾ, ಮೀನನ್ ಫರ್ನಾಂಡಿಸ್, ಬಸ್ತಾವ್ಯ ಫನಾಂಡಿಸ್ ಎಂಬಾತರು 20 ಅಕ್ಟೊಬರ್ 2009ರಲ್ಲಿ ವನ್ಯಜೀವಿ ಹತ್ಯೆ ನಡೆಸಿದ್ದರು. ಆರೋಪಿಗಳ ಬಳಿ ಚಿಗರೆ ಕೋಡು, ಚಿರತೆ ಚರ್ಮ ಹಾಗೂ ಭೇಟೆಗೆ ಬಳಸಿದ್ದ ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದ … [Read more...] about 2009ರಲ್ಲಿ ವನ್ಯಜೀವಿ ಭೇಟೆ;ಆರೋಪಿಗಳಿಗೆ 3 ವರ್ಷಗಳ ಜೈಲು