ಕಾರವಾರ: ಕುಮಟಾ ತಾಲೂಕಿನಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ ಹಾಗೂ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ ಕುಮಟಾದ ಸಾರ್ವಜನಿಕರು ಕುಮಟಾ ತಾಲೂಕಿನಲ್ಲಿ 37 ಜನ ಗುತ್ತಿಗೆದಾರರಿಗೆ ಅಘನಾಶಿನಿ ನದಿಯಲ್ಲಿ ಮರಳುಗಾರಿಕೆ ನಡೆಸಲು ಗುತ್ತಿಗೆ ನೀಡಲಾಗಿದೆ. ಆದರೆ ಇವರಲ್ಲಿ ಯಾರೂ ಕೂಡ ಕಾನೂನಾತ್ಮಕವಾಗಿ ಮರಳು ಸಾಗಾಟ ನಡೆಸುತ್ತಿಲ್ಲ. ಸಂಬಂಧ … [Read more...] about ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ