ಶಿರಸಿ : ಕಳೆದ ಹಲವು ತಿಂಗಳುಗಳಿAದ ನಕಲಿ ರೇಷನ್ ಕಾರ್ಡ್ ಹಾಗೂ ಮರಣ ಮತ್ತು ಜನನ ಪ್ರಮಾಣಪತ್ರವನ್ನು ಮಡಿಕೊಡುತ್ತಿದ್ದ ಆರೋಪಿಯ ಅಂಗಡಿ ಮೇಲೆ ಶಿರಸಿ ನಗರಠಾಣೆ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.ಸಯ್ಯದ್ ಮುಜಾಮಿಲ್ ಮನ್ಸೂರ್, ಮುಸ್ಲಿಂಗಲ್ಲಿ ಶಿರಸಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ ಹಲವು ತಿಂಗಳುಗಳಿAದ ನೂರಾರು ಜನರಿಗೆ ನಕಲಿ ರೇಷನ್ ಕಾರ್ಡ್ ಹಾಗೂ ನಕಲಿ ಜಾತಿ ಮತ್ತು … [Read more...] about ನಕಲಿ ರೇಷನ್ ಕಾರ್ಡ್ ಆರೋಪಿ ಬಂಧನ
ಆರೋಪಿ ಬಂಧನ
ಹಳಿಯಾಳದ ಬೆಳವಟಗಿ ಭಿಕರ ಕೊಲೆ ಪ್ರಕರಣದ ಆರೋಪಿ ಬಂಧನ ಮೂರು ದಿನದಲ್ಲೇ ಆರೋಪಿ ಹೆಡೆಮುರಿ ಕಟ್ಟಿದ ಪೋಲಿಸರು.
ಹಳಿಯಾಳ:- ರುಂಡ-ಮುಂಡ ಬೇರ್ಪಡಿಸಿ ಯುವಕನೊರ್ವನನ್ನು ಕೊಲೆಗೈದ ಆರೋಪಿಯನ್ನು ಕೇವಲ ನಾಲ್ಕೂ ದಿನಗಳಲ್ಲಿ ಪತ್ತೆ ಹಚ್ಚುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು, ಹೆಣ್ಣಿಗಾಗಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಾಂಡೇಲಿ ಡಿವೈಎಸ್ಪಿ ಮೋಹನಪ್ರಸಾತ ಅವರು ಬೆಳವಟಗಿಯ 31 ವರ್ಷದ ಯುವಕ ನಾಗರಾಜ ಕೊಳದಾರನನ್ನು ದಿ.4 ರಂದು ಬೆಳವಟಗಿ ಗ್ರಾಮ ಸಮೀಪದ … [Read more...] about ಹಳಿಯಾಳದ ಬೆಳವಟಗಿ ಭಿಕರ ಕೊಲೆ ಪ್ರಕರಣದ ಆರೋಪಿ ಬಂಧನ ಮೂರು ದಿನದಲ್ಲೇ ಆರೋಪಿ ಹೆಡೆಮುರಿ ಕಟ್ಟಿದ ಪೋಲಿಸರು.
ಹಳಿಯಾಳ ಪೋಲಿಸರ ಕಾರ್ಯಾಚರಣೆ ಪಟ್ಟಣದಲ್ಲಿ ಕಳುವಾಗಿದ್ದ ಕಾರು ಮುಂಬಯಿಯಲ್ಲಿ ಪತ್ತೆ ಆರೋಪಿ ಬಂಧನ
ಹಳಿಯಾಳ:- ಪಟ್ಟಣದ ಬಾಬುರಾವ ಹೋಟೆಲ್ ಮುಂದೆ ನಿಲ್ಲಿಸಿದ ಸಂದರ್ಭದಲ್ಲಿ ಕಳುವಾಗಿದ್ದ 20 ಲಕ್ಷ ರೂ. ಬೆಲೆ ಬಾಳುವ ಇನೋವಾ ಕ್ರಿಸ್ಟಾ ಕಾರು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಇನ್ನಿಬ್ಬರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಕಾರು ಕದ್ದ ಆರೋಪಿಯನ್ನು ಜಾವೇದ ರುಕಮುದ್ದಿನ್ ಶೇಖ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾದ ಇನ್ನಿಬ್ಬರು ಆರೋಪಿಗಳಾದ ಗುಲ್ಬರ್ಗದ ಆವೇಜ್ ಹಾಗೂ ಸೈಪ್ನ ಶೋಧ ಕಾರ್ಯಕ್ಕೆ ವ್ಯಾಪಕ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಪಟ್ಟಣದಲ್ಲಿ ಕಳುವಾಗಿದ್ದ ಕಾರು ಮುಂಬಯಿಯಲ್ಲಿ ಪತ್ತೆ ಆರೋಪಿ ಬಂಧನ
ಸಾಂಬ್ರಾಣಿ ವಲಯ ದೊಡಕೊಪ್ಪ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಲಕ್ಷಾಂತರ ರೂ. ಬೆಲೆಯ ಮಾಲು ಸಮೇತ ಆರೋಪಿ ಬಂಧನ
ಹಳಿಯಾಳ:- ತಾಲೂಕಿನ ಸಾಂಬ್ರಾಣಿ ವಲಯದ ದೊಡ್ಡಕೊಪ್ಪ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಸಾಗ ಮರಗಳನ್ನು ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ ಬೆಲೆ ಬಾಳುವ ಮಾಲು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ … [Read more...] about ಸಾಂಬ್ರಾಣಿ ವಲಯ ದೊಡಕೊಪ್ಪ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಲಕ್ಷಾಂತರ ರೂ. ಬೆಲೆಯ ಮಾಲು ಸಮೇತ ಆರೋಪಿ ಬಂಧನ
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ
ಹಳಿಯಾಳ : ವಿಳಾಸ ಕೆಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ತನ್ನ ಆಟೋರಿಕ್ಷಾದಲ್ಲಿ ಅಪಹರಿಸಿಕೊಂಡು ಹೊಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿನಿಮಿಯ ಘಟನೆ ಹಳಿಯಾಳದಲ್ಲಿ ಶನಿವಾರ ನಡೆದಿದೆ. ಆರೋಪಿ ಧಾರವಾಡದ ರಾಜೀವಗಾಂಧಿ ನಗರದ ನಿವಾಸಿ ಅಬ್ದುಲ್ಕರಿಮ ಅಬ್ದುಲ್ಗಫಾರ ಮೇಸ್ತ್ರಿ(45) ಬಂಧಿತ ಕಾಮುಕನಾಗಿದ್ದು ತನ್ನ ಆಟೋದಲ್ಲಿ ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಇತ ಹಳಿಯಾಳದಲ್ಲಿ … [Read more...] about ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ