ಹಳಿಯಾಳ:- ತಮ್ಮ ಸಮಾಜದ ಹುಡುಗಿಯನ್ನು ಪ್ರೇಮಜಾಲದಲ್ಲಿ ಸಿಲುಕಿಸಿ ಮದುವೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ ರಜಪೂತ ಸಮಾಜದಿಂದ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸುವ ನಿರ್ಣಯವನ್ನು ಮಾಡಲಾಗುತ್ತಿದೆ ಎಂದು ರಜಪೂತ ಸಮಾಜದ ಮುಖಂಡ ಹುಬ್ಬಳ್ಳಿಯ ಉಮೇಶ ಅಂಗಡಿ ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಬುಧವಾರ ಸಮಸ್ತ ಸಮಾಜ ಬಾಂಧವರಿಂದ ಶಿವಾಜಿ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು … [Read more...] about ಮುಗ್ದ ಹುಡುಗಿಯರನ್ನು ಪ್ರೇಮ ಜಾಲದಲ್ಲಿ ಸಿಲುಕಿಸುವ ಯತ್ನ, ಆರೋಪ- ಪ್ರತಿಭಟನೆ – ಪಟ್ಟಣದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ನಿಯೋಜನೆ.
ಆರೋಪ
ಘೊಟ್ನೇಕರ ಬ್ರದರ್ಸ ಅವರಿಂದ ಹಳಿಯಾಳದಲ್ಲಿ ಕಾಂಟ್ರಾಕ್ಟ ಮಾಫಿಯಾ – ರಾಜು ಧೂಳಿ ಆರೋಪ ತಮ್ಮ ಪ್ರಶ್ನೇಗಳಿಗೆ ಉತ್ತರ ನೀಡುವಂತೆ ಲಿಖಿತ ಪತ್ರದ ಮೂಲಕ ಬಹಿರಂಗ ಪಂಥಾವ್ಹಾನ
ಹಳಿಯಾಳ :- ಘೊಟ್ನೇಕರ ಬ್ರದರ್ಸ ಹಳಿಯಾಳದಲ್ಲಿ ಕಂಟ್ರಾಕ್ಟ ಮಾಪಿಯಾ ನಡೆಸ್ತಾ ಇದ್ದಾರೆ. ಬೇರೆ ಯಾರಿಗೂ ಕಂಟ್ರಾಕ್ಟ ನೀಡದೇ ಎಲ್ಲ ಕೆಲಸಗಳನ್ನು ಅವರೇ ಮಾಡುತ್ತಾರೆ ಅದರಲ್ಲಿ ಸಾಕಷ್ಟು ಕಳಪೆ ಕಾಮಗಾರಿ ಮಾಡಿದ್ದು ತಮ್ಮ ಬಳಿ ದಾಖಲೆಗಳಿಗೆ ಈ ಬಗ್ಗೆ ಕ್ಷೇತ್ರದ ಜನತೆ ಕೂಡ ಕೇಳುತ್ತಿದ್ದು ಉತ್ತರಿಸುವ ತಾಕತ್ತು ವಿ.ಪ.ಸದಸ್ಯ ಎಸ್.ಎಲ್.ಘೊಟ್ನೇಕರ ಅವರಲ್ಲಿದೆಯೇ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ರಾಜು ಧೂಳಿ ಸವಾಲ್ ಹಾಕಿದ್ದಾರೆ. ಪಟ್ಟಣದ ತಮ್ಮ ಖಾಸಗಿ ಕಚೇರಿಯಲ್ಲಿ … [Read more...] about ಘೊಟ್ನೇಕರ ಬ್ರದರ್ಸ ಅವರಿಂದ ಹಳಿಯಾಳದಲ್ಲಿ ಕಾಂಟ್ರಾಕ್ಟ ಮಾಫಿಯಾ – ರಾಜು ಧೂಳಿ ಆರೋಪ ತಮ್ಮ ಪ್ರಶ್ನೇಗಳಿಗೆ ಉತ್ತರ ನೀಡುವಂತೆ ಲಿಖಿತ ಪತ್ರದ ಮೂಲಕ ಬಹಿರಂಗ ಪಂಥಾವ್ಹಾನ
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ
ಹಳಿಯಾಳ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ, ಆಸ್ಪತ್ರೆಯ ಎದುರು ಶನಿವಾರ ಶವ ಇಟ್ಟು ಪ್ರತಿಭಟನೆ ಹಾಗೂ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣೀಗೆ, ಪ್ರತಿಭಟನಾಕಾರರ ಆಕ್ರೊಶ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಹಾಗೂ ತಾಲೂಕಾ ದಂಡಾಧಿಕಾರಿ ವಿದ್ಯಾಧರ ಗುಳಗುಳಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ನೊಂದ ಕುಟುಂಬ, ಪ್ರತಿಭಟನಾಕಾರರು ಹಾಗೂ ತಾಲೂಕಾ ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ ನಡೆಸಿದರು. … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ
ಉದ್ಯೋಗ ಖಾತರಿ ಯೋಜನೆ
ಕಾರವಾರ: ಜಿಲ್ಲೆಯಲ್ಲಿ ಉದ್ಯೋೀಗ ಖಾತರಿ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಗಳು ಯೋಜನೆಯ ಮಾರ್ಗಸೂಚಿಯಲ್ಲಿ ತಿಳಿಸಿದಂತೆ ಕೆಲವು ಅಗತ್ಯ ದಾಖಲೆಗಳನ್ನ ನೀಡಬೇಕಾಗಿರುವುದು ನಿಯಮವಾಗಿದೆ. ಆದರೆ ಅಷ್ಟು ದಾಖಲೆಗಳನ್ನು ನೀಡಿದಾಗಲೂ ಸರಕಾರದ ಕೆಲವೊಂದು ಅವೈಜ್ಞಾನಿಕವಾದ ನಿಯಮಗಳಿಂದಾಗಿ ಸೌಲಭ್ಯವನ್ನು … [Read more...] about ಉದ್ಯೋಗ ಖಾತರಿ ಯೋಜನೆ
ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ
ಹೊನ್ನಾವರ `ಹೊನ್ನಾವರ ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷ ಸೇರಿ ಮೂವರ ಸದಸ್ಯತ್ವ ಊರ್ಜಿತಗೊಳಿಸಿ ಆದೇಶ ಹೊರಡಿಸಿರುವುದು ಸತ್ಯಕ್ಕೆ ಸಂದ ಜಯವಾಗಿದೆ' ಎಂದು ಪ.ಪಂ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದರು. ನಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಾವು ಯಾವುದೇ ಪಕ್ಷದ ಚುನಾವಣಾ ವಿಪ್ ಉಲ್ಲಂಘನೆ ಮಾಡಿಲ್ಲ. ಆದರೂ ಮಾಜಿ ಬ್ಲಾಕ್ ಕಾಂಗ್ರೆಸ್ … [Read more...] about ಪ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ