ಕಾರವಾರ: ಭಾರತೀಯ ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಭೃಷ್ಟಾಚಾರ ಆರೋಪದಡಿ ದಾಳಿ ನಡೆದಿದೆ. ಇಲ್ಲಿನ ಮಿಲಟರಿ ಇಂಜಿನಿಯರಿಂಗ್ ಸರ್ವಿಸ್ ಕಚೇರಿಯಲ್ಲಿನ ಅಧಿಕಾರಿಗಳಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಜೆ.ಎಸ್.ದಾಸ್ ಹಾಗೂ ಕೆ.ಎಂ. ಚೌಹಾಣರನ್ನು ಸಿಬಿಐ ವಶಕ್ಕೆ ಪಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. … [Read more...] about ನೌಕಾನೆಲೆಯೊಳಗೆ ಸಿಬಿಐ ಅಧಿಕಾರಿಗಳ ದಾಳಿ
ಆರೋಪ
ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ವಿವಿಧ ಇಲಾಖೆಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಷಯದಲ್ಲಿ ಕೇಳಿಬಂದ ಆರೋಪಗಳಿಗೆ ಉತ್ತರಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಡವರು ಹಾಗೂ ಶ್ರೀಮಂತರು ಎಂದು ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಸಚಿವ ನಡೆದ ಸಭೆಗೆ ರಾಷ್ಟ್ರೀಯ … [Read more...] about ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ
ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ದಾಂಡೇಲಿ :ಸದಾ ಒಂದಿಲ್ಲವೊಂದು ತಗಾದೆಗಳಲ್ಲಿ ಅಗ್ರಣೀಯ ಸ್ಥಾನದಲ್ಲಿರುವ ದಾಂಡೇಲಿ ನಗರ ಸಭೆಯ ಸಾಮಾನ್ಯ ಸಭೆಯು ಗದ್ದಲದ ನಡುವೆಯೆ ಸೋಮವಾರ ಸಂಜೆಯಿಂದ ರಾತ್ರಿಯವರೆಗೆ ನಡೆಯಿತು.ಸಭೆ ಆರಂಭಗೊಳ್ಳುತ್ತಿದ್ದಂತೆಯೆ ಪ್ರತಿಪಕ್ಷ ನಾಯಕ ರಿಯಾಜ್ ಶೇಖ ಅವರು ನಗರ ಸಭೆಯ ಸಂಡೇ ಮಾರ್ಕೆಟ್ ಬಳಿಯ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿ ಅನಧಿಕೃತ ಮಳಿಗೆಗಳು ತಲೆಯೆತ್ತಿ ವರ್ಷಗಳೆ ಕಳೆದರೂ ನಗರ ಸಭೆ ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಇಳಿಯದಿರುವುದಕ್ಕೆ ಆಕ್ರೋಶ … [Read more...] about ಗದ್ದಲದಲ್ಲೆ ನಡೆದ ನಗರ ಸಭೆಯ ಸಾಮಾನ್ಯ ಸಭೆ,ಅತಿಕ್ರಮಣದ ವಿರುದ್ದ ತಿರುಗಿ ಬಿದ್ದ ಸದಸ್ಯರು
ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ
ಕಾರವಾರ:ಅಂಧವಿಶ್ವಾಸ, ಅನಾಚಾರ, ಮೂಢ ನಂಬಿಕೆಯಿಂದ ಮುಕ್ತರಾಗಿ ಜೀವಿಸುತ್ತಿರುವ ಜಿಲ್ಲೆಯ ಕುಮಟಾ ಮತ್ತು ಗಂಗಾವಳಿ ಭಾಗದ ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ, ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ಸಲಫಿ ಮೂವ್ಮೆಂಟ್ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲಫಿ ಮೂವ್ಮೆಂಟ್ ಪ್ರಗತಿಪರ ಮುಸ್ಲಿಂ … [Read more...] about ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ