ಹಳಿಯಾಳ: ನಗರ ಭಾಗಗಳಲ್ಲಿ ಮಾತ್ರ ಕೇಂದ್ರಿಕೃತವಾಗುತ್ತಿರುವ ಉದ್ಯೋಗಗಳು, ಕಂಪೆನಿಗಳು ಗ್ರಾಮೀಣ ಭಾಗದತ್ತು ಆಕರ್ಷಿತರಾಗಬೇಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಠಿಯಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ ನೂತನ ಕಾರ್ಯಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಕೆಎಲ್ಎಸ್ ಮಹಾವಿದ್ಯಾಲಯದಲ್ಲಿ ನಡೆದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ 14ನೇ … [Read more...] about ಆದರ್ಶ ಗ್ರಾಮ ಮಾಡುವ ಯೋಜನೆ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿದ ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆ
ಆರ್ಥಿಕ
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಕಿಡ್ನಿ ವೈಫಲ್ಯ ಹೊಂದಿದ ರೋಗಿಗೆ ಆರ್ಥಿಕ ನೆರವು
ಹೊನ್ನಾವರ;ತಾಲೂಕಿನ ಸರಳಗಿ ಗ್ರಾಮದ ಕೃಷ್ಣಪ್ಪ ಜಟ್ಟಿ ನಾಯ್ಕ ಇವರು ಕಿಡ್ನಿ ವೈಫಲ್ಯದ ಕಾರಣ ನಗರದ ಸೆಂಟ್ ಇಗ್ನೇಸಿಯಸ್ ಆಸ್ಪತ್ರೆಯಲ್ಲಿ ಡಾಯಲ್ಸಿಸ್ ಚಿಕಿತ್ಸೆಗೆ ಒಳಗಾಗಿದ್ದು ಹೊನ್ನಾವರ ಲಾಯನ್ಸ್ ಕ್ಲಬ್ ಸದಸ್ಯರಿಂದ ಸಂಗ್ರಹಿಸಿದ ದೇಣಿಗೆ ಮೊತ್ತ ರೂ. 11,600/- ಲಾಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿದಾಸ ಮಡಿವಾಳ ಇವರು ಸದಸ್ಯರ ಸಂಗಡ ಆಸ್ಪತ್ರೆಯ ಡಾಯಲಸಿಸ್ ಕೇಂದ್ರಕ್ಕೆ ತೆರಳಿ ಚಿಕಿತ್ಸೆಗೆ ಆರ್ಥಿಕ ನೆರವನ್ನು ರೋಗಿಗೆ ನೀಡಿದರು.ಆ ಸಂದರ್ಭದಲ್ಲಿ ಖಜಾಂಚಿ … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಕಿಡ್ನಿ ವೈಫಲ್ಯ ಹೊಂದಿದ ರೋಗಿಗೆ ಆರ್ಥಿಕ ನೆರವು
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ, ಅಖಿಲ ಕರ್ನಾಟಕಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಗ್ರಾಮ ಪಂಚಾಯತ್, ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಆಶ್ರಯದಲ್ಲಿ 1060ನೇ ಮದ್ಯವರ್ಜನ ಶಿಬಿರವು 4/6/2017 ರಿಂದ 11/6/2017 ರವರೆಗೆಮೂರೂರಿನಕೋಣಾರೆಯ ಶ್ರೀ ವಿಷ್ಣು ಮೂರ್ತಿದೇವಸ್ಥಾನದಲ್ಲಿಜರುಗಿದ್ದು ಸಮಾರೋಪ ಸಮಾರಂಭವನ್ನುಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದರುದ್ರಪ್ಪನವರು ಉದ್ಘಾಟಿಸಿಇಂಥ … [Read more...] about ಮದ್ಯಪಾನವನ್ನು ತ್ಯಜಿಸಿದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿಸದೃಢರಾಗಲು ಸಾಧ್ಯ
ಜೂ. 5 ರಂದು ಶಿಕ್ಷಕರ ಆರ್ಥಿಕ ಸಂಸ್ಥೆ ಸ್ವಂತ ಕಟ್ಟಡಕ್ಕೆ
ಹೊನ್ನಾವರ :ಸಹಾಯಧನ ಪಡೆಯುವ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘ ನೂತನ ಸ್ವಂತ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.5 ರಂದು ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವ ನೌಕರರ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಮಾರ್ಗವನ್ನು ಕಂಡುಕೊಳ್ಳಲು ಮೂರು ದಶಕಗಳ ಹಿಂದೆ ದಿವಂಗತ ಆರ್.ಆರ್.ಭಟ್ಟ ಮತ್ತು ಅವರ ಸಮಕಾಲೀನರು ಸೇರಿ ಪತ್ತಿನ ಸಹಕಾರಿ ಸಂಘವನ್ನು ಸ್ಥಾಪಿಸಿ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಂಡರು. ಈ ಸಂಸ್ಥೆ ಸೋಮವಾರ 30 … [Read more...] about ಜೂ. 5 ರಂದು ಶಿಕ್ಷಕರ ಆರ್ಥಿಕ ಸಂಸ್ಥೆ ಸ್ವಂತ ಕಟ್ಟಡಕ್ಕೆ