ಭಟ್ಕಳ: ಡಿ19 ರಂದು ನಡೆಯಲಿರುವ ಬೃಹತ್ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಆರ್. ನಾಗೇಂದ್ರ, ವಕೀಲರ ಸಂಘದ ಅಧ್ಯಕ್ಷ ಆರ್. ಆರ್. ಶ್ರೇಷ್ಟಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ವಿವರಿಸಿದರು. ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪ್ರಯೋಜನ ಪಡೆಯವವರ ಕುರಿತು ಮೊದಲೇ ಮಾಹಿತ ಸಂಗ್ರಹಿಸಿ ನೀಡುವಂತೆ … [Read more...] about ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆ