https://youtu.be/RG3OIyACftgಹಳಿಯಾಳ:- ಖಾಸಗಿ ಶಾಲೆಗಳಿಗೆ ಆದ್ಯತೆ ನೀಡುವ ಮೂಲಕ ಸರ್ಕಾರ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ ಸಂಗತಿಯಾಗಿದ್ದು ಮತ್ತೇ ಸರ್ಕಾರಿ ಶಾಲೆಗಳನ್ನು ಬಂದ್(ಮುಚ್ಚಲು) ಮಾಡಲು ಹೊರಟರೇ ಜಯ ಕರ್ನಾಟಕ ಸಂಘಟನೆ ರಾಜ್ಯಾದ್ಯಂತ ಊಗ್ರ ಹೋರಾಟ ನಡೆಸಲಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಎಚ್ಚರಿಕೆ ನೀಡಿದರು.63ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದ … [Read more...] about ಸರ್ಕಾರಿ ಶಾಲೆ ಮುಚ್ಚಿದರೇ ರಾಜ್ಯಾದ್ಯಂತ ಊಗ್ರ ಹೋರಾಟ- ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಖಡಕ್ ಎಚ್ಚರಿಕೆ. ಹಳಿಯಾಳ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆಯೂ ಆಗ್ರಹ