ಭಟ್ಕಳ: ಪಂಚಮಸಾಲಿ ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರ್ಪಡೆಗೊಳಿಸುದನ್ನು ವಿರೋಧಿಸಿ ಭಟ್ಕಳ ತಾಲೂಕ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ರಾಜ್ಯಪಾಲರಿಗೆ ಭಟ್ಕಳ ಸಹಾಯಕ ಆಯುಕ್ತರ ಮೂಲಕ ಮಂಗಳವಾರ ಮನವಿ ಸಲ್ಲಿಸಲಾಯಿತು.ಭಾರತದ ದೇಶದಲ್ಲಿ ಹಿಂದುಳಿದ ವರ್ಗದ ಜನರೇ ಬಹುಸಂಖ್ಯಾತರಾಗಿದ್ದು, ದೇಶವನ್ನು ಕಟ್ಟುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ. ಆದರೆ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದೇಶದಲ್ಲಿ ಹಿಂದುಳಿದ … [Read more...] about ಪಂಚಮಸಾಲಿ ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರ್ಪಡೆಗೊಳಿಸುದನ್ನು ವಿರೋಧಿಸಿ ಭಟ್ಕಳ ತಾಲೂಕ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ರಾಜ್ಯಪಾಲರಿಗೆ ಮನವಿ.