ಹೊನ್ನಾವರ : ಪ್ರತಿ ವರ್ಷದಂತೆ ಈ ವರ್ಷವೂ ಇಂದಿನಿಂದ ಹದಿನೈದು ದಿನಗಳ ಕಾಲ ತಾಲೂಕಿನ್ಯಾದಂತ ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮ ನಡೆಯುತ್ತಿದ್ದು ಆಶಾ ಕಾರ್ಯಕರ್ತೆಯರು ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಒಂದರಿಂದ ಹತ್ತೊಂಬತ್ತು ವರ್ಷದ ಒಳಗಿನ ಮಕ್ಕಳಿಗೆ ಅಲ್ಬಂಡೆಜಲ್ ಮಾತ್ರೆ ಪೋಷಕರ ಸಮ್ಮುಖದಲ್ಲಿ ಸೇವಿಸಲು ನೀಡಲಾಗುತ್ತದೆ. ಜಗತ್ತಿನಲ್ಲಿ ಪ್ರತಿ ವರ್ಷ ಶೇಕಡ 24 ರಷ್ಟು ಜನ ಮಣ್ಣಿನ ಮುಖಾಂತರ … [Read more...] about ಇಂದಿನಿಂದ ಜಂತುಹುಳು ನಿವಾರಣಾ ಮಾತ್ರೆ ವಿತರಣೆ : ಡಾ. ಉಷಾ ಹಾಸ್ಯಗಾರ
ಆಶಾ ಕಾರ್ಯಕರ್ತೆಯರು
ಕ್ಷಯ ರೋಗ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ;ಶಿವರಾಜ್ ಮೇಸ್ತ
“ಕ್ಷಯ ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಹಾಕಿಕೊಂಡಿದ್ದು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಕ್ಷಯ ರೋಗ ನಿರ್ಮೂಲನೆ ಮಾಡಲು ಪಣ ಪಣ ತೊಟ್ಟಿದ್ದಾರೆ. ಅವರ ಪ್ರಯತ್ನಕ್ಕೆ ಸಾರ್ವಜನಿಕರಾಗಿ ನಾವು ಸಹ ಕೈ ಜೋಡಿಸಬೇಕಿದೆ. ಆಗ ಮಾತ್ರ ಕ್ಷಯ ರೋಗ ನಿರ್ಮೂಲನೆ ಮಾಡಲು ಸಾದ್ಯ” ಎಂದು ಪಟ್ಟಣ ಪಂಚಾಯತ ಅಧ್ಯಕ್ಷರಾದ ಶಿವರಾಜ್ ಮೇಸ್ತ ಹೇಳಿದ್ದರು.ಅವರು ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಕ್ಷಯ ರೋಗ … [Read more...] about ಕ್ಷಯ ರೋಗ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ;ಶಿವರಾಜ್ ಮೇಸ್ತ