ಹೊನ್ನಾವರ:"ಶಾಸಕನಾಗಿ ಆಯ್ಕೆ ಮಾಡಿದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಕಳೆದ ಐದು ವರ್ಷಗಳಲ್ಲಿ ಅವರ ಜವಾನನಂತೆ ಕೆಲಸ ಮಾಡಿದ್ದು ಕುಗ್ರಾಮಗಳಲ್ಲೂ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಜನರು ಸರ್ಕಾರಕ್ಕೆ ಭರಿಸುವ ತೆರಿಗೆ ಹಣ ಸದ್ವಿನಿಯೋಗವಾಗುವಂತೆ ನೋಡಿಕೊಂಡಿದ್ದೇನೆ' ಎಂದು ಶಾಸಕ ಮಂಕಾಳ ಎಸ್.ವೈದ್ಯ ತಿಳಿಸಿದರು. ಚಿಕ್ಕನಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರಾವಲಿ ಗ್ರಾಮದಲ್ಲಿ ರಸ್ತೆ ಮೊದಲಾದ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಿ … [Read more...] about ಜನರ ತೆರಿಗೆ ಹಣ ಸದ್ವಿನಿಯೋಗವಾಗುವಂತೆ ಕ್ಷೇತ್ರದಲ್ಲಿ ಕೆಲಸ