ಕಾರವಾರ:ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು ಎಂದು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಯಾಶೀಲತೆ ಶ್ರಮ, ಶ್ರದ್ದೆಯೂ ವ್ಯಕ್ತಿತ್ವವನ್ನು … [Read more...] about ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು