ಹಳಿಯಾಳ ; ಪ್ರಸ್ತುತ ಪಶು, ಜಾನುವಾರುಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬರುತ್ತಿದ್ದು ಜೊತೆಗೆ ಕೃಷಿ ಕಾರ್ಮಿಕರ ಸಂಖ್ಯೆಯು ಕಡಿಮೇಯಾಗಿದ್ದು ಇದರಿಂದ ಕೃಷಿ ಕ್ಷೇತ್ರವು ನಲುಗುವಂತಾಗಿರುವುದು ಕೃಷಿ ಪ್ರಧಾನ ಭಾರತ ದೇಶದಲ್ಲಿ ಕೃಷಿ ಕ್ಷೇತ್ರದತ್ತ ಯುವಕರು ಆಸಕ್ತಿ ವಹಿಸಬೇಕಾದ ಅವಶ್ಯಕತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು … [Read more...] about ಕೃಷಿ ಕ್ಷೇತ್ರದತ್ತ ಯುವಕರು ಆಸಕ್ತಿ ವಹಿಸಬೇಕಾದ ಅವಶ್ಯಕತೆ ಇದೆ;ಸಚಿವ ಆರ್.ವಿ.ದೇಶಪಾಂಡೆ