ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್ಗಳನ್ನು ಬಳಸಿಕೊಳ್ಳಲು ತೆಲಂಗಾಣದ ಹೈದರಾಬಾದ್ನ ಅರೆ-ಶುಷ್ಕ ಉಷ್ಣವಲಯದ ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಗೆ (ಐಸಿಆರ್ಐಎಸ್ಎಟಿ) ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಷರತ್ತುಬದ್ಧ ಅನುಮತಿ ನೀಡಿವೆ.ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಅಂಬರ್ ದುಬೆ ಮಾತನಾಡಿ, “ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ವಿಶೇಷವಾಗಿ ತಂತ್ರಜ್ಞಾನ ಆಧಾರಿತ … [Read more...] about ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ ಕೃಷಿ ಸಂಶೋಧನಾ ಚಟುವಟಿಕೆಗಳಲ್ಲಿ ಡ್ರೋನ್ಗಳ ಬಳಕೆಗೆ ಡಿಜಿಸಿಎ ಅನುಮತಿ
ಆಸ್ತಿಪಾಸ್ತಿ
ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ
ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ
ಹೊನ್ನಾವರ:ತಾಲೂಕಿನ ಖರ್ವಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಸುಮಾರು 30 ಮೀಟರ್ ಉದ್ದದ ಕಂಪೌಂಡ್ ತಡೆಗೋಡೆಯನ್ನು ವ್ಯಕ್ತಿಯೊಬ್ಬ ಧ್ವಂಸಗೊಳಿಸಿ ಗ್ರಾ.ಪಂ. ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಹೊನ್ನಾವರ ಠಾಣೆಯಲ್ಲಿ ದೂರು ದಾಖಲಾಗಿದೆ. ಖರ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳಗದ್ದೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯದರ್ಶಿ ಮೋಹನ ಸುಬ್ರಾಯ ನಾಯ್ಕ ಎಂಬುವವನು ಈ ಕೃತ್ಯವೆಸಗಿದ್ದಾನೆ. ಗ್ರಾ.ಪಂ.ಗೆ ಸಂಬಂಧಪಟ್ಟ ಸರ್ಕಾರದ ಆಸ್ತಿಪಾಸ್ತಿ … [Read more...] about ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ