ಹೊನ್ನಾವರ: ಕರ್ನಾಟಕ ರಾಜ್ಯ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದಂತೆ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ ಕೋವಿಡ್-19 ಲಸಿಕಾರಣವನ್ನ ನಡೆಸುವ ಕುರಿತು.ಆದ್ಯತೆ ಗುಂಪುಗಳನ್ನು ಗುರುತಿಸಿರುತ್ತಾರೆ. ಅದರಂತೆ ಅನುಬಂಧ-1 ರಲ್ಲಿ ರಾಜ್ಯ ಕೊರೊನಾ ಮುಂಚೂಣಿ ಕಾರ್ಯಕರ್ತರ ಪಟ್ಟಿಯಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರನ್ನು ಒಟ್ಟುಗೂಡಿಸಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ ಆಯಾ ತಾಲೂಕುಗಳ ತಾಲೂಕು ಸರ್ಕಾರಿ … [Read more...] about ಲಸಿಕೆ ಹಾಕಿಸಿಕೊಳ್ಳಲು ಚಾಲಕರಿಗೆ ಮನವಿ : ಶಿವರಾಜ್ ಮೇಸ್ತ