ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಆಸ್ಪತ್ರೆಗೆ
ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ಕಾರವಾರ:ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ರೋಗಿಗಳು ಪ್ರತಿಭಟಿಸಿದರು. ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಆಗಮಿಸಿದ್ದ ಕೆಲ ರೋಗಿಗಳು ವೈದ್ಯರು ಸಿಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ತೀವ್ರ ನೋವಿನಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲು ತೆರಳಿದಾಗ ಅಲ್ಲಿ ವೈದ್ಯರಿಲ್ಲದಿರುವರಿಂದ ರೋಗಿ ಪರದಾಡುವಂತಾಯಿತು. ವೈದ್ಯರ ಲಭ್ಯತೆ ಇಲ್ಲದಿರುವ ಕುರಿತು ಸಹಾಯವಾಣಿಗೆ … [Read more...] about ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ಎಚ್1ಎನ್1: ಮಹಿಳೆ ಸಾವು
ಕಾರವಾರ:ಉತ್ತರಕನ್ನಡ ಜಿಲ್ಲೆಯಲ್ಲಿ ಎಚ್1ಎನ್1 ರೋಗಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದು, ರೋಗ ಪತ್ತೆಯಾದ ಇಬ್ಬರು ಮಕ್ಕಳನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಭಟ್ಕಳ ತಾಲೂಕಿನ ಕರಿಕಲ್ ಗ್ರಾಮದ ಮಹಿಳೆ ನಾಗರತ್ನ ಶನಿಯಾರ ಮೊಗೇರ (35) ಮೃತಪಟ್ಟವರು. 3 ದಿನಗಳ ಹಿಂದೆ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೂ ಹೊನ್ನಾವರ ತಾಲೂಕಿನ … [Read more...] about ಎಚ್1ಎನ್1: ಮಹಿಳೆ ಸಾವು
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ
ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಲಯನ್ಸ ಕ್ಲಬ್ ವತಿಯಿಂದ ವೀಲ್ ಛೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಲಾಯಿತು. ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 317ಃ ಇದರ ರೀಜನ್ ಛೇರ್ಮನ್ ಲಯನ್ ಕೃಷ್ಣಮೂರ್ತಿ ಭಟ್ಟ, ಶಿವಾನಿ ಮಾತನಾಡಿ ಲಯನ್ಸ ಕ್ಲಬ್ಬಿನ ಎಲ್ಲಾ ಸಹೋದ್ಯೋಗಿಗಳನ್ನು ಒಡಗೂಡಿ ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಆಸ್ಪತ್ರೆಗೆ ವೀಲ್ ಚೇರ್ ಮತ್ತು ಡಸ್ಟ ಬೀನ್ಗಳನ್ನು ನೀಡಿ ಬಡರೋಗಿಗಳಿಗೆ ಚಿಕಿತ್ಸೆಯನ್ನು ಉತ್ತಮ ರೀತಿಯಲ್ಲಿ … [Read more...] about ಹೊನ್ನಾವರ ತಾಲೂಕಾ ಆಸ್ಪತ್ರೆಗೆ ವೀಲ್ ಛೇರ್ ಮತ್ತು ಡಸ್ಟ ಬೀನ್ ವಿತರಣೆ
ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಕಾರವಾರ:ಈಚೆಗೆ ಕಟ್ಟಡ ನಿರ್ಮಾಣದ ವೇಳೆ ಕುಸಿದು ಬಿದ್ದ ಬಡ ಕಾರ್ಮಿಕನೋರ್ವ ತೀವೃ ಅಸ್ವಸ್ಥಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಬುಧವಾರ ಜನಶಕ್ತಿ ವೇದಿಕೆ ಪದಾಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ಕಟ್ಟಡಕ್ಕೆ ಬಣ್ಣ ಬಡಿಯುತ್ತಿದ್ದ ವೇಳೆ ಕುಸಿದು ಬಿದಿದ್ದ ವಿಶ್ವನಾಥ್ ಕುಮಟಾಕರ್ಗೆ (19) ತಲೆಗೆ ಗೆ ತೀವೃ ಪೆಟ್ಟಾಗಿದ್ದು ಕೈ ಕಾಲು ಮುರಿದಿದ್ದವು. ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಳ್ಳದ ಕಾರಣ ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ … [Read more...] about ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು