ಹೊನ್ನಾವರ : ಮಾಜಿ ಸಚಿವ ಆರ್ ವಿ ದೇಶಪಾಂಡೆಯವರ 74ನೇ ಜನ್ಮದಿನದ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷ ಶಿವಾನಂದ ಹೆಗಡೆ. ಕಡತೋಕಾ ನೇತ್ರತ್ವದಲ್ಲಿ ಹೊನ್ನಾವರ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ರಾಜೇಶ ಕಿಣಿ, ಡಾ|| ಪ್ರಕಾಶ ನಾಯ್ಕ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಜಿಲ್ಲಾ ಕಿಸಾನ ಕಾಂಗ್ರೆಸ್ನಿಂದ ರೋಗಿಗಳಿಗೆ ಹಣ್ಣು- ಹಂಪಲು ವಿತರಣೆ.