ಕಾರವಾರ:ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಇಂಡಿಂiÀiನ್ ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕರಿಗೆ ಮಾತ್ರ ಅರ್ಹತಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7 ನೇ ತರಗತಿಯಲ್ಲಿ … [Read more...] about ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಆಹ್ವಾನ
ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಕಾರವಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. www.gokdom.kar.nic.in ಅಥವಾ www.scholarships.gov.in ನಲ್ಲಿ ನೇರವಾಗಿ ಆನ್ ಸಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ನಂತರ ಆನ್ ಲೈನ್ ಪ್ರತಿಯೊಂದಿಗೆ … [Read more...] about ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ:2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದೆ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾರವಾರ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ಜುಲೈ 28 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಛೇರಿಗೆ … [Read more...] about ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ 2017-18 ನೇ ಸಾಲಿಗೆ ಖಾಲಿ ಇರುವ ಉಳಿದಿರುವ ಸೀಟುಗಳಿಗಾಗಿ ಎಸ್.ಎಸ.ಎಲ್.ಸಿ ವಾರ್ಷಿಕ / ಪೂರಕ (ಸಪ್ಲಿಮೆಂಟರಿ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ "ಆನ್ಲೈನ್ ಇಂಟರ್ಯಾಕ್ಟಿವ ಕೌನ್ಸಿಲಿಂಗ" ಮೂಲಕ ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದವರಿಗೆ ರೂ. 100 … [Read more...] about ಪ್ರಥಮ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ:ಶ್ರೇಷ್ಠ ಕೃಷಿಕ ಪ್ರಶಸ್ತಿ ಆಯ್ಕೆ ಕುರಿತು ಕೃಷಿ ಇಲಾಖೆ, ಹೊನ್ನಾವರ ಆತ್ಮ ಯೋಜನೆಯಡಿಯಲ್ಲಿ 2017-18ನೇ ಸಾಲಿಗೆ ಆಸಕ್ತ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕೃಷಿ ಹಾಗೂ ತತ್ಸಮಾನ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ ರೈತರು ಅರ್ಜಿಗಳನ್ನು ಜುಲೈ 31ರ ಒಳಗಾಗಿ ಭರ್ತಿ ಮಾಡಿ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಒದಗಿಸಲು ವಿನಂತಿಸಲಾಗಿದೆ. ಸೂಕ್ತ ಮಾಹಿತಿ ಹಾಗೂ ಅರ್ಜಿ ನಮೂನೆಗಳನ್ನು ಕೃಷಿ ಇಲಾಖೆ, ಹೊನ್ನಾವರ ಹಾಗೂ ರೈತ ಸಂಪರ್ಕ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ