ಕಾರವಾರ:ಬಿಣಗಾದ ಬಾಲ ಭವನ ಇಂಗ್ಲಿಷ್ ಮಿಡಿಯಂ ಶಾಲೆಯಲ್ಲಿ ಬುಧವಾರ ಶಾರದಾ ಪೂಜೆ ನಡೆಯಿತು. ಪೂಜೆ ಅಂಗವಾಗಿ ದೇವಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳಿಗೆ ವಿದ್ಯೆ ಬುದ್ದಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿ ದೇವಿಯನ್ನು ಆರಾಧಿಸಲಾಯಿತು. ಶಿಕ್ಷಕರಾದ ಲೇಕೇಶ್ ಬಿಣಗೇಕರ್, ಪ್ರಿಯಾ ಫರ್ನಾಂಡಿಸ್, ಎನ್.ಜಿ ನಾಯ್ಕ ಉಸ್ತುವಾರಿ ವಹಿಸಿದ್ದರು. ಆದಿತ್ಯ ಬಿರ್ಲಾ ಗ್ರೂಪ್ನ ಇಲ್ಲಿನ ಎಚ್.ಆರ್ ಎಸ್.ಕೆ ಭಟ್ಟ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಾಲ ಭವನ … [Read more...] about ಬಿಣಗಾ ಬಾಲ ಭವನದಲ್ಲಿ ನಡೆದ ಶಾರದಾ ಪೂಜೆ
ಇಂಗ್ಲಿಷ್
ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶದಲ್ಲಿ ಖಾಲಿ ಇರುವ ಇಂಗ್ಲಿಷ್ ಟೈಪಿಂಗ್ನ ಒಂದು ಹುದ್ದೆಗೆ ನೂರಾರು ಮಂದಿ ಸ್ಪರ್ಧಿಸಿದರು. ಸೋಮವಾರ ನಡೆದ ಸಂದರ್ಶನದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗದ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಹಾಜರಾಗಿದ್ದರಿಂದ 11 ಅಭ್ಯರ್ಥಿಗಳ ಗುಂಪು ರಚಿಸಿದ ಅಧಿಕಾರಿಗಳು, ವಿವಿಧ ವಿಭಾಗದ ಕಂಪ್ಯುಟರ್ಗಳನ್ನು ನೀಡಿ ಟೈಪಿಂಗ್ ನಡೆಸುವ ಮೂಲಕ ಸಂದರ್ಶನ ಮಾಡಿದರು. ಮಹಿಳಾ ಅಭ್ಯರ್ಥಿಗಳೇ ಹೆಚ್ಚಿನ … [Read more...] about ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ನ್ಯೂ ಇಂಗ್ಲಿಷ್ ಸ್ಕೂಲ್ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್
ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಅಮೃತಾ ವಿ. ಭಟ್ಟ ಇವಳಿಗೆ ಭಾರತ ಸಂಸ್ಕøತಿ ಪ್ರತಿಷ್ಠಾನ ಏರ್ಪಡಿಸಿದ್ದ 45ನೇ ವರ್ಷದ ರಾಜ್ಯಮಟ್ಟದ ರಾಮಾಯಣ ಪ್ರತಿಭಾ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ಮಾಡಲಾಯಿತು. ಪೂಜ್ಯ ಶ್ರೀ ಮ.ನಿ.ಪ್ರ. ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಶ್ರೀ ಬೇಲಿಮಠ ಮಹಾಸಂಸ್ಥಾನ ಇವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಎ.ಎಸ್. … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ಗೆ ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್
ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಸಂಸ್ಥಾಪನಾ ದಿನಾಚರಣೆ
ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ದಿ 2ರಂದು ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯು 1930 ಜೂನ್ 2 ರಂದು ಶ್ರೀ ರಾಮ ಮಂದಿರದಲ್ಲಿ ಕೇವಲ 75 ಮಕ್ಕಳಿಂದ ಆರಂಭವಾಗಿ, 87 ಸಂವತ್ಸರಗಳನ್ನು ಪೂರೈಸಿದ್ದು, ಪ್ರಸಕ್ತ ವಿದ್ಯಾಲಯದಲ್ಲಿ 1600 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ಜೆ.ಟಿ. ಪೈ ವಹಿಸಿದ್ದರು. ಶಾಲೆಯ ಇತಿಹಾಸವನ್ನು ತಿಳಿಸಿ, ಶಾಲೆಯ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಸಂಸ್ಥಾಪನಾ ದಿನಾಚರಣೆ
ರಾಷ್ಟ್ರ ಮಟ್ಟಕ್ಕೆ ಶ್ರವಣ್ ಭಟ್ಟ
ಶಿರಸಿ:ನವದೆಹಲಿಯ ಎಜು ಹೀಲ್ ಫೌಂಡೇಶನ್ ಆಯೋಜಿಸಿದ ಇಂಟರ್ ನ್ಯಾಶನಲ್ ಇಂಗ್ಲಿಷ್ ಓಲಂಪಿಯಾಡ್ ಇ ಪರೀಕ್ಷೆಯಲ್ಲಿ ಇಲ್ಲಿನ ಶ್ರವಣ್ ವಿ.ಭಟ್ಟ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.ಇಸಳೂರಿನ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಯಾದ ಈತ ವಿಜಯಾನಂದ ಭಟ್ಟ ಹಾಗೂ ಶುಭಾ ಭಟ್ಟ ಅವರ ಪುತ್ರ. ಮೂಲತಃ ಸಿದ್ದಾಪುರ ತಾಲೂಕಿನ ಸಂಗೊಳ್ಳಿಮನೆಯ ಬಾಲಕನ ಸಾಧನೆಗೆ ಹರ್ಷ ವ್ಯಕ್ತವಾಗಿದೆ. … [Read more...] about ರಾಷ್ಟ್ರ ಮಟ್ಟಕ್ಕೆ ಶ್ರವಣ್ ಭಟ್ಟ