ಭಟ್ಕಳ:ಭಟ್ಕಳ ತಾಲೂಕಿನಲ್ಲಿ ಮೇ.24ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಟಾ ಹೊನ್ನಾವರದ ನಡುವಿನ 110 ಕೆ.ವಿ.ಎ. ಲೈನ್ನಲ್ಲಿ ಕಾರ್ಯ ಮಾಡಬೇಕಾಗಿರುವುದರಿಂದ ನಿಲುಗಡೆ ಅನಿವಾರ್ಯವಾಗಿದ್ದು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ. … [Read more...] about ವಿದ್ಯುತ್ ನಿಲುಗಡೆ
ಇಂಜಿನಿಯರ್
ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಭಟ್ಕಳ:ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಡೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ಹಾಳಾಗಿರುವ ಕುಡಿಯುವ ನೀರಿನ ಯೋಜನೆಯ ಪಂಪನ್ನು ದುರಸ್ಥಿ ಪಡಿಸಿ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಾವಿನಕುರ್ವೆಯಲ್ಲಿ ನೀರಿನ ಅಭಾವ ತೀವ್ರಗೊಂಡಿದ್ದು, ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದು ವಾರ ಕಳೆದರೂ ಇನ್ನೂ ತನಕ ಪೈಪ್ ಲೈನ್ ವ್ಯವಸ್ಥೆ ಆಗಿಲ್ಲ ಎಂದು ತಾ.ಪಂ. … [Read more...] about ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಕಾಣೆಯಾಗಿದ್ದಾರೆ
ಹೊನ್ನಾವರ:ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾಗದಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಿಂದ ಹೊರಗೆ ಹೋದ ತಾಲೂಕಿನ ಗುಡ್ಡೇಬಾಳದ ಮಂಜುನಾಥ ಸುಬ್ರಹ್ಮಣ್ಯ ಹೆಗಡೆ (33) ಎಂಬುವವರು ಕಾಣೆಯಾಗಿದ್ದಾನೆ. ಕಾಣೆಯಾದ ವ್ಯಕ್ತಿಯ ಪತ್ನಿ ಸಂಧ್ಯಾ ಮಂಜುನಾಥ ಹೆಗಡೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಮಂಜುನಾಥ ಹೆಗಡೆ ಇಂಜಿನಿಯರ್ ಆಗಿದ್ದು ಬೆಂಗಳೂರಿನಿಂದ ಕಳೆದ ಫೆ. 26 ರಂದು ಮನೆಗೆ ಬಂದಿದ್ದರು. ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ … [Read more...] about ಕಾಣೆಯಾಗಿದ್ದಾರೆ