• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಇಂದಿನ

ಹಳಿಯಾಳದಲ್ಲಿ ಶಿವಶರಣ ಹಡಪದ‌ ಅಪ್ಪಣ್ಣ ಜಯಂತಿ‌ ಆಚರಣೆ

July 16, 2019 by Yogaraj SK Leave a Comment

hadapad apana jayanti

ಹಳಿಯಾಳ :- 12ನೇ ಶತಮಾನದಲ್ಲಿ ಆಗಿ ಹೋದ ಮಹಾನ್ ಶಿವಶರಣರಲ್ಲಿ ಹಡಪದ ಅಪ್ಪಣ್ಣ ವಿಶೇಷ ಸ್ಥಾನ ಮಾನ ಪಡೆದಿದ್ದರು. ಅವರ ಹಿತವಚನಗಳು ಇಂದಿಗೂ ಪ್ರಸ್ತುತವಾಗಿದ್ದು ಇಂದಿನ ಗಡಿಬಿಡಿಯ ಜೀವನದಲ್ಲಿಯೂ ಅವುಗಳು ಮಹತ್ವ ಪಡೆದಿವೆ ಎಂದು ತಹಶೀಲದಾರ ವಿದ್ಯಾಧರ ಗುಳಗುಳಿ ಹೇಳಿದರು. ತಾಲೂಕಾ ಆಡಳಿತ,ತಾಲೂಕಾ ಪಂಚಾಯತ್, ಶಿಕ್ಷಣ ಇಲಾಖೆ ಹಾಗೂ ಪುರಸಭೆಯವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರ … [Read more...] about ಹಳಿಯಾಳದಲ್ಲಿ ಶಿವಶರಣ ಹಡಪದ‌ ಅಪ್ಪಣ್ಣ ಜಯಂತಿ‌ ಆಚರಣೆ

ಭಗವದ್ಗೀತೆಯನ್ನು ಎಲ್ಲರೂ ಪಠಣ ಮಾಡುವ ಅವಶ್ಯಕತೆ ಇಂದಿನ‌ ಸಮಾಜಕ್ಕಿದೆ – ಮರಾಠಾ‌ ಸಮಾಜ ಜಗದ್ದುರು ವೇದಾಂತಾಚಾರ್ಯ ಮಂಜುನಾಥ ಮಹಾರಾಜ್‌ ಸ್ವಾಮೀಜಿ‌‌.

December 16, 2018 by Yogaraj SK Leave a Comment

MAratha samaj- Manjunatha maharaj

ಹಳಿಯಾಳ:- ಆಧುನಿಕ ಜಗತ್ತಿನಲ್ಲಿ ಸಂಸ್ಕಾರಗಳ ಕೊರತೆ ಇದ್ದು ಪರಸ್ಪರರು ಪ್ರೀತಿ ವಿಶ್ವಾಸದಿಂದ ಬಾಳಲು ಹಾಗೂ ಪ್ರತಿಯೊಬ್ಬರು ಸಂಸ್ಕಾರವಂತರಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಎಲ್ಲರ ಮನೆಗಳಲ್ಲೂ ಭಗವದ್ಗೀತೆ ಇರಬೇಕು ಹಾಗೂ ಭಗವದ್ಗೀತೆ ಪಠಣ ಇಂದಿನ ಅವಶ್ಯಕತೆ ಎಂದು ಬೆಂಗಳೂರಿನ ಗವೀಪುರಂನ ಗೋಸಾಯಿ ಮಹಾಸಂಸ್ಥಾನ ಮಠ- ಭವಾನಿ ಪೀಠದ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಮರಾಠಾ ಸಮಾಜದ ಜಗದ್ಗುರುಗಳಾದ ಬಳಿಕ ಹಳಿಯಾಳದಲ್ಲಿ … [Read more...] about ಭಗವದ್ಗೀತೆಯನ್ನು ಎಲ್ಲರೂ ಪಠಣ ಮಾಡುವ ಅವಶ್ಯಕತೆ ಇಂದಿನ‌ ಸಮಾಜಕ್ಕಿದೆ – ಮರಾಠಾ‌ ಸಮಾಜ ಜಗದ್ದುರು ವೇದಾಂತಾಚಾರ್ಯ ಮಂಜುನಾಥ ಮಹಾರಾಜ್‌ ಸ್ವಾಮೀಜಿ‌‌.

ಬಸವಪುರಾಣ ಗ್ರಂಥಕ್ಕೆ ಪೂಜೆಸಲ್ಲಿಸಿ ಮೆರವಣಿಗೆಗೆ ಚಾಲನೆ

January 13, 2018 by Yogaraj SK Leave a Comment

ಹಳಿಯಾಳ : 12ನೇ ಶತಮಾನದಲ್ಲಿಯ  ಬಸವ ವಚನಗಳು ಮತ್ತು ಪುರಾಣವು ಇಂದಿನ 21ನೇ ಶತಮಾನಕ್ಕೂ ದಾರಿದೀಪದಂತೆ ಬೆಳಕನ್ನು ಚೆಲ್ಲುತ್ತಿದ್ದು ಅದರ ಮಹತ್ವ ಮತ್ತು ಅಧ್ಯಯನ ಮಾಡುವುದು ಅವಶ್ಯವಾಗಿದೆ, ವಿಶ್ವದ ಕೆಲವು ದೇಶಗಳು ಬಸವ ವಚನಗಳನ್ನು ತಿಳಿಯುವುದರ ಜೊತೆಗೆ ಅವುಗಳ ಕುರಿತು ವೈಜ್ಞಾನಿಕ ಅಧ್ಯಯನಕ್ಕೆ ಆಸಕ್ತಿ ವಹಿಸಿರುವುದು ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರಿಗೆ ನೀಡಿದ ಗೌರವವಾಗಿದೆ ಎಂದು ಉಪ್ಪಿನಬೇಟಗೇರಿ-ಹಳಿಯಾಳ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ … [Read more...] about ಬಸವಪುರಾಣ ಗ್ರಂಥಕ್ಕೆ ಪೂಜೆಸಲ್ಲಿಸಿ ಮೆರವಣಿಗೆಗೆ ಚಾಲನೆ

ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ

November 18, 2017 by Sachin Hegde Leave a Comment

ಹಳಿಯಾಳ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯದ ಹಳಿಯಾಳ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು.  ಕಟ್ಟಡ ದಾನಿ ಉಮೇಶ ಗಣಪತಿ ಗಿರಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.  ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸದಸ್ಯ ಪ್ರೋ. ಕೆ.ಎನ್. ತಿಗಡಿ ಗ್ರಂಥಾಲಯದಲ್ಲಿ ಐಎಎಸ್, ಐಎಫ್‍ಎಸ್, ಕೆಎಎಸ್ … [Read more...] about ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

October 6, 2017 by Sachin Hegde Leave a Comment

ಕಾರವಾರ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಅವರು ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ರಚಿಸಿದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ. ಒಳ್ಳೆಯವರಲ್ಲಿ ಕೆಟ್ಟಗುಣಗಳು ಮತ್ತು ಕೆಟ್ಟವರಲ್ಲಿ ಒಳ್ಳೆಯ ಗುಣಗಳು ಕೂಡ ಇರುತ್ತವೆ. ಇದಕ್ಕೆ ಮಹರ್ಷಿ ವಾಲ್ಮೀಕಿ ಉತ್ತಮ … [Read more...] about ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar