ಹೊನ್ನಾವರ , ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಭಾಗದ ಮಕ್ಕಳು ಪಟ್ಟಣದ ಮಕ್ಕಳಂತೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ ಮತ್ತು ಪ್ರತಿಭಾವಂತರೂ ಆಗಿದ್ದಾರೆ ಆದರೆ ಅವಕಾಶದ ಕೊರತೆ ಇದೆ ಆದರೆ ಸರ್ಕಾರ ಇತ್ತೀಚಿನÀ 5-6 ವರ್ಷಗಳಿಂದ ಇದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮೀಣ ಭಾಗದ ಮಕ್ಕಳನ್ನು ಉತ್ತೇಜಿಸುವ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ಹೊನ್ನಾವರ ತಾಲೂಕಾ ಪಂಚಾಯತ ಅಧ್ಯಕ್ಷ ಉಲ್ಲಾಸ ನಾಯ್ಕ ಹೇಳಿದರು. ಅವರು ಬಾಲಭವನ ಸೊಸೈಟಿ, … [Read more...] about ಗ್ರಾಮೀಣ ಭಾಗದ ಮಕ್ಕಳು ಪ್ರತಿಭಾವಂತರಾದರೂ ಅವಕಾಶದ ಕೊರತೆ ಇದೆ. -ಉಲ್ಲಾಸ ನಾಯ್ಕ