ಯಲ್ಲಾಪುರ: ಗಾಂಧೀ ಜಯಂತಿ ಹಾಗೂ ಲಾಲಬಹುದ್ದೂರ ಶಾಸ್ತಿç ಅವರ ಜನ್ಮದಿನದ ಅಂಗವಾಗಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವತಿಯಿಂದ ಪಟ್ಟಣ ಹಾಗೂ ಇಡಗುಂದಿ ಶಾಲೆಗಳಲ್ಲಿ ಭಜನೆ, ಸ್ವಚ್ಚತೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ವಿಶ್ವದರ್ಶನ ಆಂಗ್ಲ ಮಾಧ್ಯಮ ಶಾಲೆ, ಇಡಗುಂದಿ ಪ್ರೌಢಶಾಲೆ ಹಾಗೂ ಪಟ್ಟಣದ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇಡಗುಂದಿಯ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವತಿಯಿಂದ ಭಜನೆ, ಸ್ವಚ್ಚತೆ