ಹಳಿಯಾಳ: 2000ನೇ ಸಾಲಿನಲ್ಲಿ ಆರಂಭಗೊಂಡ ಹಳಿಯಾಳದ ‘ಹಳೆಯ ಚಿತ್ರ ಸಂಗೀತ ಪ್ರೇಮಿಗಳ ಸಂಘ’ದಿಂದ ಖ್ಯಾತ ಗಾಯಕ ಮೊಹಮ್ಮದ ರಫೀ ಹಾಗೂ ಇತರ ಗಾಯಕರಾದ ಕಿಶೋರ ಕುಮಾರ ಮುಖೇಶ, ಹೇಮಂತ ಕುಮಾರ, ಮನ್ನಾಡೆ, ತಲತ ಮೆಹಮೂದ, ಮಹೇಂದ್ರ ಕಪೂರ ರವರಿಗೆ ಅವರು ಹಾಡಿದ ಕೆಲವು ಪ್ರಸಿದ್ದ ಹಾಡುಗಳನ್ನು ಹಾಡುವ ಮೂಲಕ ಶೃದ್ದಾಂಜಲಿ ಸಲ್ಲಿಸಲಾಯಿತು. ಪಟ್ಟಣದ ಪೋಲಿಸ್ ಲೈನಲ್ಲಿರುವ ರಂಗಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದೋ ಆಂಖೆ ಬಾರಾ ಹಾತ್’ ಚಿತ್ರದ “ಹೈ ಮಾಲಿಕ ತೆರೆ ಹಮ್” ಭಜನ ಡಾ. … [Read more...] about ಹಳಿಯಾಳದಲ್ಲಿ ವಿಶಿಷ್ಠ ಸಂಗೀತ ಸಂಜೆ – ಖ್ಯಾತ ಗಾಯಕರಿಗೆ ಭಾವಪೂರ್ಣ ಶೃದ್ಧಾಂಜಲಿ ಸಲ್ಲಿಸಿದ ಹವ್ಯಾಸಿ ಕಲಾವಿದರು.
ಇತರ
ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ
ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರಿನ ಇಕ್ಕಟ್ಟಾದ ಚಿಕ್ಕ ಸ್ಥಳದಲ್ಲಿ ಗಟಾರವನ್ನು ಬಳಸಿ ನಿಯಮಾವಳಿಯನ್ನು ಗಾಳಿಗೆ ತೂರಿ ಪುರಸಭೆಯಿಂದ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಹಿರಿಯ ನಾಗರಿಕರ ವೇದಿಕೆ, ಆಟೋ ರೀಕ್ಷಾ ಸಂಘ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನೀಕರು ಇಲ್ಲಿಯ ಪುರಸಭೆಗೆ … [Read more...] about ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ