• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಇತಿಹಾಸ

ಕೊತ್ತಂಬರಿ ಹಲವು ರೋಗಗಳಿಗೆ ರಾಮಬಾಣ

September 12, 2020 by KV Parthasarathi Kshatriya Leave a Comment

Coriander

ಧನ್ಯಕಾ, ಛತ್ರ, ಕುಸ್ತಂಬರ್, ವಿತುನಿಕ, ವಿಷನಗ್ರ,ಹೃದಯಗಂಧ,ಧನಿಯಾ,ಕೊತ್ತಮಿಲ್ಲಿ, ಕೊತ್ತಿಮೀರಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕೊತ್ತಂಬರಿ ಸೊಪ್ಪಿಗೆ 3000 ವರ್ಷಗಳಿಗೂ ಹೆಚ್ಚಿನ ಇತಿಹಾಸವಿದ್ದು,ನಿತ್ಯವೂ ಆಹಾರದಲ್ಲಿ ಬಳಸುವ ರುಚಿಕರ ಹಾಗೂ ಸುವಾಸನೆಯುಕ್ತ ಮೂಲಿಕೆ.ಇದು ಅಡಿಗೆ ಮನೆಯಲ್ಲಿ ಖಾಯಂ ಸ್ಥಾನ ಪಡೆದುಕೊಂಡಿದೆ. ಇದರ ಒಡಲಲ್ಲಿ ಅಪಾರ ಔಷಧೀಯ ಗುಣಗಳನ್ನು ತುಂಬಿಕೊಂಡಿದೆ.ಇದನ್ನು ಪ್ರಪಂಚದಲ್ಲಿ ಎಲ್ಲಾ ಕಡೆ ಅಡುಗೆಯಲ್ಲಿ ಬಳಸುತ್ತಾರೆ.ಪ್ರತಿ ದಿನವು … [Read more...] about ಕೊತ್ತಂಬರಿ ಹಲವು ರೋಗಗಳಿಗೆ ರಾಮಬಾಣ

ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ

August 11, 2017 by Sachin Hegde Leave a Comment

ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್‍ಎಸ್‍ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ

ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ

July 1, 2017 by Sachin Hegde Leave a Comment

ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ

ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್

May 28, 2017 by Sachin Hegde Leave a Comment

ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್‍ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್

ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ

April 28, 2017 by Sachin Hegde Leave a Comment

ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar