ಧನ್ಯಕಾ, ಛತ್ರ, ಕುಸ್ತಂಬರ್, ವಿತುನಿಕ, ವಿಷನಗ್ರ,ಹೃದಯಗಂಧ,ಧನಿಯಾ,ಕೊತ್ತಮಿಲ್ಲಿ, ಕೊತ್ತಿಮೀರಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕೊತ್ತಂಬರಿ ಸೊಪ್ಪಿಗೆ 3000 ವರ್ಷಗಳಿಗೂ ಹೆಚ್ಚಿನ ಇತಿಹಾಸವಿದ್ದು,ನಿತ್ಯವೂ ಆಹಾರದಲ್ಲಿ ಬಳಸುವ ರುಚಿಕರ ಹಾಗೂ ಸುವಾಸನೆಯುಕ್ತ ಮೂಲಿಕೆ.ಇದು ಅಡಿಗೆ ಮನೆಯಲ್ಲಿ ಖಾಯಂ ಸ್ಥಾನ ಪಡೆದುಕೊಂಡಿದೆ. ಇದರ ಒಡಲಲ್ಲಿ ಅಪಾರ ಔಷಧೀಯ ಗುಣಗಳನ್ನು ತುಂಬಿಕೊಂಡಿದೆ.ಇದನ್ನು ಪ್ರಪಂಚದಲ್ಲಿ ಎಲ್ಲಾ ಕಡೆ ಅಡುಗೆಯಲ್ಲಿ ಬಳಸುತ್ತಾರೆ.ಪ್ರತಿ ದಿನವು … [Read more...] about ಕೊತ್ತಂಬರಿ ಹಲವು ರೋಗಗಳಿಗೆ ರಾಮಬಾಣ
ಇತಿಹಾಸ
ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ