ಸಿದ್ದಾಪುರ : ಕಕ್ಷಿದಾರರ ಪರದಾಟ , ಪೋಲಿಸರಿಗೆ ಧರ್ಮ ಸಂಕಟ , ಸಿಬ್ಬಂದಿಗಳಿಗೆ ವರ್ಗಾವಣೆಯ ಕಾಟ. ಇದು ಕಳೆದ 7 ತಿಂಗಳಿಂದ ನ್ಯಾಯಾಲಯದಲ್ಲಿ ನ್ಯಾಯಾಧೀಶರಿಲ್ಲದೆ ಇರುವುದರಿಂದ ಉಂಟಾಗಿರುವ ಪರಿಸ್ಥಿತಿ. ಸಿದ್ದಾಪುರದ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದ ಹನುಮಂತ ಜಿ ಹೆಚ್ ರವರು 22 ಮೇ 2018 ರಂದು ಕನಕಪುರಕ್ಕೆ ವರ್ಗಾವಣೆಯಾಗಿದ್ದಾರೆ.ಶನಿವಾರಕ್ಕೆ ಒಮ್ಮೆ ನ್ಯಾಯಾಧೀಶರು :- ನ್ಯಾಯಾಧೀಶರ ವರ್ಗಾವಣೆ ಆದ ಬಳಿಕ ಈವರೆಗೆ ವಾರದಲ್ಲಿ ಒಂದು ದಿನ ಮಾತ್ರ … [Read more...] about 7 ತಿಂಗಳಿಂದ ಸಿದ್ದಾಪುರ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದೆ ವಿಳಂಬವಾಗುತ್ತಿವೇ ಪ್ರಕರಣದ ಇತ್ಯರ್ಥ.
ಇತ್ಯರ್ಥ
25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ
ಹಳಿಯಾಳ: ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಡಿ ಸ್ಥಳಿಯ ಹಿರಿಯ ಹಾಗೂ ಕಿರಿಯ ಶ್ರೇಣಿ ನ್ಯಾಯಾಲದಲ್ಲಿ ದಾಖಲಾದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ 25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ ಪಡಿಸಿದರು. ಭಾನುವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ನ್ಯಾಯಾಧೀಶ ಶಿಲ್ಪಾ ಎಚ್ ಎ ಮಾತನಾಡಿ ಕಕ್ಷಿದಾರರು ನ್ಯಾಯಾಲದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿಸಂಧಾನದ … [Read more...] about 25 ಪ್ರಕರಣಗಳನ್ನು ನ್ಯಾಯಾಧೀಶ ಶಿಲ್ಪಾ ಎಚ್ ಎ ಹಾಗೂ ನ್ಯಾಯಾಧೀಶ ಬಸವರಾಜ ಸನದಿ ರವರು ರಾಜಿಸಂದಾನದ ಮೂಲಕ ಇತ್ಯರ್ಥ
330 ಪ್ರಕರಣಗಳು ಇತ್ಯರ್ಥ
ಕಾರವಾರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಪಡಿಸುವನಿಟ್ಟಿನಲ್ಲಿ ಶನಿವಾರ ಆಯೊಜಿಸಿದ್ದ ಲೋಕ ಅದಾಲತ್ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 330 ಪ್ರಕರಣಗಳು ಇತ್ಯರ್ಥಗೊಂಡಿವೆ. ಕೆಲವು ಸಣ್ಣಪುಟ್ಟ ವ್ಯಾಜ್ಯಗಳು, ವೈಯಕ್ತಿಕ ಕಾರಣಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ ಪ್ರಕರಣಗಳನ್ನು ರಾಜಿ ಸಂದಾನಗಳ ಮೂಲಕ ಇತ್ಯರ್ಥಪಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಮುಂದಾಗಿದೆ. … [Read more...] about 330 ಪ್ರಕರಣಗಳು ಇತ್ಯರ್ಥ