ಯಲ್ಲಾಪುರ:ಕಡಿಮೆ ಹಣಕ್ಕೆ ಇನೋವಾ ಕಾರು ಕೊಡಿಸುತ್ತೇನೆಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಅಂತರ್ರಾಜ್ಯ ಕಳ್ಳನನ್ನು ಯಲ್ಲಾಪುರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಬಂಧಿತನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಂಜುನಾಥ.ಬಿ.ಎಸ್ ಎಂದು ಗುರುತಿಸಲಾಗಿದೆ. ಈತ ಪಟ್ಟಣದಲ್ಲಿ ಕೆಲವರಿಗೆ ಹೊಸ ಇನೋವಾ ಕಾರನ್ನು ಕಡಿಮೆ ದರದಲ್ಲಿ ನೀಡುವುದಾಗಿ ಹೇಳಿ, ಹಣ ಪಡೆದುಕೊಂಡಿದ್ದ. ಆದರೆ ಕಾರನ್ನೂ ಕೊಡದೇ, ಹಣವನ್ನೂ ಕೊಡದೇ ವಂಚಿಸಿದ ಕುರಿತು ದೂರಿನ … [Read more...] about ಕಡಿಮೆ ಹಣಕ್ಕೆ ಕಾರು ಕೊಡಿಸುತ್ತೇನೆಂದು ನಂಬಿಸಿ;ಹಣ ಪಡೆದು ವಂಚನೆ